267 ಕೆ.ಜಿ. ಚಿನ್ನ ವಿದೇಶಕ್ಕೆ ರವಾನಿಸಿದ ಯುಟ್ಯೂಬರ್‌: ತನಿಖೆಯಿಂದ ಬಯಲಾದ ಕಳ್ಳಸಾಗಣೆ ಜಾಲ


Team Udayavani, Jul 17, 2024, 6:23 AM IST

YouTuber who sent 267 kg of gold abroad: Smuggling network revealed by investigation

ಚೆನ್ನೈ: ಅಕ್ರಮವಾಗಿ ಚಿನ್ನವನ್ನು ವಿದೇಶಕ್ಕೆ ಸಾಗಿಸುತ್ತಿದ್ದ ಆರೋಪದಲ್ಲಿ ಬಂಧಿತನಾಗಿರುವ ಚೆನ್ನೈ ಮೂಲದ ಯೂಟ್ಯೂಬರ್‌ ಸಬೀರ್‌ ಅಲಿ ತನ್ನ ಮಳಿಗೆಯ ಸಿಬಂದಿಗೆ ಚಿನ್ನವನ್ನು ಗುದದ್ವಾರದಲ್ಲಿಟ್ಟು ಸಾಗಿಸಲು ತರಬೇತಿ ನೀಡಿದ್ದ ಎಂದು ಕಸ್ಟಮ್ಸ್‌ ಅಧಿಕಾರಿಗಳು ಹೇಳಿದ್ದಾರೆ. ಜತೆಗೆ 2 ತಿಂಗಳಲ್ಲಿ ಒಟ್ಟು 167 ಕೋಟಿ ರೂ. ಮೌಲ್ಯದ 267 ಕೆ.ಜಿ. ಚಿನ್ನವನ್ನು ಸಬೀರ್‌ ಅಲಿ ತಂಡ ಸಾಗಿಸಿದೆ.

ಕಳೆದ ಜುಲೈ 29 ಹಾಗೂ 30ರಂದು ನಡೆದ ಕಾರ್ಯಾಚರಣೆಯಲ್ಲಿ ಸಬೀರ್‌ ಹಾಗೂ ಆತನ 7 ಮಂದಿ ಉದ್ಯೋಗಿಗಳನ್ನು ಬಂಧಿಸಲಾಗಿತ್ತು. ಕಳ್ಳಸಾಗಣೆ ಮಾಡಲೆಂದೇ 7 ಮಂದಿಗೆ ಉದ್ಯೋಗ ನೀಡಿದ್ದ ಸಬೀರ್‌, ಅವರಿಗೆ ತಲಾ 15,000 ರೂ. ಸಂಬಳದ ಜತೆಗೆ ಒಂದು ಚಿನ್ನದ ಚೆಂಡನ್ನು ಸಾಗಿಸಿದರೆ 5,000 ರೂ. ನೀಡುತ್ತಿದ್ದನು.

300 ಗ್ರಾಂನಷ್ಟು ಚಿನ್ನವನ್ನು ಪೇಸ್ಟ್‌ ಅಥವಾ ಪುಡಿ ಮಾಡಿ ಒಂದೊಂದು ಸಿಲಿಕಾನ್‌ ಚೆಂಡುಗಳ ಒಳಗಿರಿಸಿ ತನ್ನ ಉದ್ಯೋಗಿಗಳ ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದ ಎಂದು ತನಿಖೆಯಿಂದ ಬಹಿರಂಗಗೊಂಡಿದೆ. ತನ್ನ ಯುಟ್ಯೂಬ್‌ ಚಾನೆಲ್‌ ಮೂಲಕವೇ ಸಂಪರ್ಕವನ್ನೂ ಮಾಡುತ್ತಿದ್ದ ಎನ್ನಲಾಗಿದೆ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.