Legislative Assembly; ಸಿಎಂ ರಾಜೀನಾಮೆ ನೀಡಲಿ: ಅಶೋಕ್‌

89 ಕೋಟಿ ರೂ. ಎಂದು ಮುಖ್ಯಮಂತ್ರಿ ಹೇಳಲು ಸಾಧ್ಯವಿಲ್ಲ, ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫ‌ಲ: ವಿಪಕ್ಷ ನಾಯಕ ಆರೋಪ

Team Udayavani, Jul 17, 2024, 7:25 AM IST

AShok

ಬೆಂಗಳೂರು: ವಾಲ್ಮೀಕಿ ಜನಾಂಗದ ಶಾಪ ಸರಕಾರಕ್ಕೆ ತಟ್ಟಬಾರದೆಂದರೆ ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವ ಜತೆಗೆ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದ್ದಾರೆ.

ವಾಲ್ಮೀಕಿ ಹಗರಣದ ಬಗ್ಗೆ ನಿಯಮ 69ರ ಅಡಿ ಚರ್ಚೆ ಪ್ರಾರಂಭಿಸಿ ಸತತ 3 ಗಂಟೆ ಕಾಲ ಮಾತನಾಡಿ, ಈ ಪ್ರಕರಣದಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಹಗರಣವಾ ಗಿದೆ ಎಂದು ಗೊತ್ತಾದಾಗ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಇದು ತಮ್ಮ ವ್ಯಾಪ್ತಿಯದ್ದಲ್ಲ ಎಂದರು. ಆರ್ಥಿಕ ಇಲಾಖೆಯವರೂ ಇದನ್ನೇ ಹೇಳಿದರು. ಮುಖ್ಯಮಂತ್ರಿಯನ್ನು ಕೇಳಿದರೆ ನನಗೆ ಸಂಬಂಧವಿಲ್ಲ ಎಂದರು. ಹೀಗೆ ಯಾರೂ ಒಪ್ಪಿಕೊಳ್ಳದೆ ಮತ್ತೂಬ್ಬರ ಮೇಲೆ ತಪ್ಪು ಹೊರಿಸಿದ್ದಾರೆ. ಇದು ಹೊಣೆ ಇಲ್ಲದ ಸರಕಾರ ಎಂದರು.

ಎರಡು ಖಾತೆ ತೆರೆಯಬಾರದು ಎಂದು ಸರಕಾರವೇ ಮಾಡಿದ ಆದೇಶವನ್ನು ಉಲ್ಲಂ ಸಲಾಗಿದೆ. ಕಳ್ಳತನ ಆಗಿರುವುದು 187 ಕೋಟಿ ರೂ. ಹೀಗಿರುವಾಗ ಸಿಎಂ ಅದನ್ನು 89 ಕೋಟಿ ರೂ. ಎನ್ನಲು ಸಾಧ್ಯವಿಲ್ಲ. ಇದಕ್ಕಾ
ಗಿಯೇ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸು ಇಲಾಖೆಯ
ವರು ತಮಗೆ ಗೊತ್ತಿರಲಿಲ್ಲ ಎಂದರೂ ಅದು ದೊಡ್ಡ ತಪ್ಪು ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ತನಿಖೆಗೆ ವಿಶೇಷ ತನಿಖಾ ದಳವನ್ನು ನಿಯೋಜಿಸಲಾಗಿದೆ. ಹಾಗೆಯೇ ಎಚ್‌.ಡಿ. ರೇವಣ್ಣ, ಪ್ರಜ್ವಲ್‌ ರೇವಣ್ಣ ಹಾಗೂ ಭವಾನಿ ರೇವಣ್ಣ ಅವರ ತನಿಖೆಗೂ ವಿಶೇಷ ತನಿಖಾ ದಳ ರಚಿಸಲಾಗಿದೆ. ಎಸ್‌ಐಟಿ ತನಿಖೆ ಆರಂಭವಾದಾಗಲೇ ಅವರು ಭಯಗೊಂಡು ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ನಿಗಮದ ತನಿಖೆ ಆರಂಭವಾದಾಗ ಸಚಿವರಿಗೆ ಹಾಗೂ ಅಧ್ಯಕ್ಷರಿಗೆ ಯಾವುದೇ ಭಯ ಇರಲಿಲ್ಲ. ಸಿಬಿಐ ತನಿಖೆಯಾದರೆ 2 ವರ್ಷ ಜೈಲು ಹಾಗೂ ನಮ್ಮವರು ಬಂದರೆ ಬಿಡುಗಡೆ ಎಂದು ಬಿಡುಗಡೆಯಾದ ಆಡಿಯೋದಲ್ಲಿ ಅಧಿಕಾರಿಗಳು ಮಾತಾಡಿದ್ದಾರೆ. ನಿಗಮದ ಹಗರಣದ ತನಿಖೆಯಲ್ಲಿ ಎಸ್‌ಐಟಿ ಸಂಪೂರ್ಣ ವಿಫ‌ಲವಾಗಿದೆ ಎಂದರು.

ಬೇನಾಮಿ ಹಣ ಬಂದ ಕೂಡಲೇ ಸಹಜವಾಗಿ ಇಲ್ಲಿ ಜಾರಿ ನಿರ್ದೇಶನಾಲಯ ಬಂದು ತನಿಖೆ ಮಾಡಿದೆ. ಹಾಗೆಯೇ ಸಿಬಿಐ ಕೂಡ ಕಾನೂನು ಪ್ರಕಾರ ಮಧ್ಯಪ್ರವೇಶ ಮಾಡಿ ತನಿಖೆ ಮಾಡುತ್ತಿದೆ. ಆದರೆ ಎಸ್‌ಐಟಿಯನ್ನು ಕಾಂಗ್ರೆಸ್‌ ಸರಕಾರ ನೇಮಿಸಿದ್ದು ಇಲ್ಲಿ ತಾರತಮ್ಯವಾಗುತ್ತಿದೆ ಎಂದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.