Kedarnath ದೇವಾಲಯದ 238 ಕೆಜಿ ಚಿನ್ನ ನಾಪತ್ತೆ: ಶಂಕರಾಚಾರ್ಯ ಆರೋಪಕ್ಕೆ ಟ್ರಸ್ಟ್‌ ಕಿಡಿ

ಅವಿಮುಕ್ತೇಶ್ವರಾನಂದ ಅವರಿ ಕೇದಾರನಾಥ್‌ ಧಾಮ್‌ ನ ಪಾವಿತ್ರ್ಯತೆಗೆ ಧಕ್ಕೆ ತರುವ ಹಕ್ಕಿಲ್ಲ

Team Udayavani, Jul 17, 2024, 12:59 PM IST

Kedara02

ಡೆಹ್ರಾಡೂನ್:‌ ಐತಿಹಾಸಿಕ ಕೇದಾರನಾಥ ದೇವಸ್ಥಾನದ 228 ಕೆಜಿ ಬಂಗಾರ ನಾಪತ್ತೆಯಾಗಿರುವುದಾಗಿ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರ ಆರೋಪಕ್ಕೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್‌ ಬುಧವಾರ (ಜುಲೈ 17) ಪ್ರತಿಕ್ರಿಯೆ ನೀಡಿದ್ದು, ಆರೋಪವನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾರೆ.

ಎಎನ್‌ ಐ ಜೊತೆ ಮಾತನಾಡಿದ ಅಜಯ್‌ ಅವರು, ಸ್ವಾಮಿ ಅವಿಮುಕ್ತೇಶ್ವರಾನಂದ ಅವರ ಆರೋಪದಂತೆ ಕೇದಾರನಾಥ ದೇವಾಲಯದಲ್ಲಿನ ಚಿನ್ನ ನಾಪತ್ತೆಯಾಗಿರುವುದು ತುಂಬಾ ದುರದೃಷ್ಟಕರ ಸಂಗತಿಯಾಗಿದೆ. ಈ ಬಗ್ಗೆ ಅವರ ಸತ್ಯವನ್ನು ಬಯಲಿಗೆಳೆಯಲಿ ಎಂದು ಆಗ್ರಹಿಸಿದ್ದಾರೆ.

ಚಿನ್ನ ನಾಪತ್ತೆಯಾಗಿರುವ ವಿಷಯವನ್ನು ಹೀಗೆ ಹೇಳಿಕೆ ನೀಡುವ ಬದಲು ಅವಿಮುಕ್ತೇಶ್ವರಾನಂದ ಸ್ವಾಮಿ ಅವರು ಆಡಳಿತ ಮಂಡಳಿಗೆ ದೂರು ನೀಡಿ, ತನಿಖೆ ನಡೆಸಲು ಒತ್ತಾಯಿಸಲಿ. ಅಲ್ಲದೇ ಅವರ ಬಳಿ ಸಾಕ್ಷ್ಯಗಳಿದ್ದರೆ ಸುಪ್ರೀಂಕೋರ್ಟ್‌ ಅಥವಾ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಲಿ ಎಂದು ಅಜೇಂದ್ರ ತಿಳಿಸಿದ್ದಾರೆ.

ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಅವರಿ ಕೇದಾರನಾಥ್‌ ಧಾಮ್‌ ನ ಪಾವಿತ್ರ್ಯತೆಗೆ ಧಕ್ಕೆ ತರುವ ಹಕ್ಕಿಲ್ಲ ಎಂದು ಅಜೇಂದ್ರ ತಿರುಗೇಟು ನೀಡಿದ್ದು, ಒಂದು ವೇಳೆ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ರಾಜಕೀಯ ಅಜೆಂಡಾ ಇಟ್ಟುಕೊಂಡಿದ್ದರೆ, ಇದು ತುಂಬಾ ದುರಾದೃಷ್ಟಕರ ಎಂದು ಅಜೇಂದ್ರಾ ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.