Bidar; ಪ್ರೇಮ ವೈಫಲ್ಯದಿಂದ ಖಿನ್ನತೆ: ಯುವಕನಿಂದ ಮಹಾರಾಷ್ಟ್ರದ ಬಸ್ ಗೆ ಕಲ್ಲುತೂರಾಟ!
Team Udayavani, Jul 17, 2024, 2:34 PM IST
ಬೀದರ್: ಬಣವಕಲ್ಯಾ ತಾಲೂಕಿನ ಲಾಡವಂತಿ ಗ್ರಾಮದಲ್ಲಿ ನಿಲ್ಲಿಸಿದ್ದ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು 12 ಗಂಟೆಗಳ ಒಳಗೆ ಮಂಠಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಭೂಸರೆ ಲಾಡಂವತಿ ಗ್ರಾಮದ ಅಮರ್ ಅಪ್ಪರಾವ್(23) ಬಂಧಿತ ಆರೋಪಿ. ಪ್ರೇಮ ವೈಫಲ್ಯದಿಂದ ಖಿನ್ನತೆಗೆ ಒಳಗಾಗಿ ಅಮರ್ ಬಸ್ ಗ್ಲಾಸ್ ಒಡೆದಿದ್ದಾನೆ ಎಂದು
ಆರೋಪಿ ಕಲ್ಲೆಸದ ಸಂದರ್ಭದಲ್ಲಿ ಸಹಕಾರ ನೀಡಿದ್ದ ದ್ದ ಇಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.