ಕಿನ್ನಿಗೋಳಿ: ಪಾಳು ಬೀಳುವ ಸ್ಥಿತಿಯಲ್ಲಿ ಕಿನ್ನಿಗೋಳಿ ಹಳೆ ಪಶು ಆಸ್ಪತ್ರೆ ಕಟ್ಟಡ


Team Udayavani, Jul 17, 2024, 1:25 PM IST

ಕಿನ್ನಿಗೋಳಿ: ಪಾಳು ಬೀಳುವ ಸ್ಥಿತಿಯಲ್ಲಿ ಕಿನ್ನಿಗೋಳಿ ಹಳೆ ಪಶು ಆಸ್ಪತ್ರೆ ಕಟ್ಟಡ

ಕಿನ್ನಿಗೋಳಿ: ಕಿನ್ನಿಗೋಳಿ ಪೇಟೆಯ ಸಮೀಪದ ಮೆನ್ನಬೆಟ್ಟು ಗ್ರಾಮದಲ್ಲಿನ ಹಳೆಯ ಪಶು ವೈದ್ಯಕೀಯ ಆಸ್ಪತ್ರೆ ಇದೀಗ ಪಾಳು ಕೊಂಪೆಯ ಕಟ್ಟಡವಾಗಿದೆ. ಕಿನ್ನಿಗೋಳಿ ಹೊಸ ಪಶು ವೈದ್ಯಕೀಯ ಆಸ್ಪತ್ರೆ ಆದ ಬಳಿಕ ಹಳೆಯ ಕಟ್ಟಡ ನಿರುಪಯೋಗಿ ಕಟ್ಟಡ ಆಗಿದೆ.

ಯಾವುದಾದರೂ ಅಂಗನವಾಡಿ ಅಥವಾ ಸರಕಾರಿ ಆಸ್ಪತ್ರೆ ಇನ್ನಿತರ ಸರಕಾರಿ ಕಚೇರಿಗಳನ್ನು ಮಾಡಿ ಈ ಪಾಳು ಬಿದ್ದ ಕಟ್ಟಡಕ್ಕೆ
ಮರು ಜೀವ ನೀಡಬಹುದು. ಉತ್ತಮ ಸ್ಥಿತಿಯಲ್ಲಿ ಕಟ್ಟಡ 55ವರ್ಷಗಳ ಹಿಂದಿನ ಕೆಲವು ಕೊಠಡಿ ಹೆಂಚಿನ ಛಾವಣಿ ಹೊಂದಿದ್ದು,
ಉಳಿದ ಕೊಠಡಿಗಳು ಕಾಂಕ್ರೀಟ್‌ ದ್ದಾಗಿದೆ. ಸದ್ಯದ ಮಟ್ಟಿಗೆ ಉತ್ತಮ ಸ್ಥಿತಿಯಲ್ಲಿ ಇದ್ದು ಈಗೆಯೇ ಬಿಟ್ಟರೆ ಪಾಳು ಕೊಂಪೆಯಾಗುವ ಸಾಧ್ಯವಿದೆ. ಸುತ್ತಮುತ್ತಲು ಗಿಡಗಂಟಿಗಳು ಬೆಳೆದುಕೊಂಡಿದೆ.

ಸರಕಾರಿ ಕಚೇರಿಗಳನ್ನು ತೆರೆಯಬಹುದು ಕಿನ್ನಿಗೋಳಿ ಪಶು ವೈದ್ಯಕೀಯ ಆಸ್ಪತ್ರೆ ಸುಮಾರು 2. 67 ಎಕರೆ ಜಮೀನು ಇದ್ದು
ಮುಂದಕ್ಕೆ ಒತ್ತುವರಿ ಆಗಿ ಸರಕಾರಿ ಜಾಗ ಮಾಯವಾಗಬಹದು. ಕಿನ್ನಿಗೋಳಿ ಪೇಟೆಯಿಂದ 500 ಮೀಟರ್‌ ದೂರದಲ್ಲಿರುವ ಈ ಹಳೆಯ ಕಟ್ಟಡದಲ್ಲಿ 5ರಿಂದ 6 ಕೊಠಡಿಗಳಿವೆ. ಕಿನ್ನಿ ಗೋಳಿ ಜನತೆ ನಾನಾ ಸರಕಾರಿ ಕಚೇರಿಗಳ ಅವ ಶ್ಯಕತೆ ಇದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ರೈತ ಸಂಪರ್ಕ ಕೇಂದ್ರ, ಪೊಲೀಸ್‌ ಉಪ ಠಾಣೆ, ಸರಕಾರಿ ಐಟಿಐ ಸಹಿತ ಅಗತ್ಯ ಸರಕಾರಿ ಕಚೇರಿ ಇರುವ ಸಂಕೀರ್ಣ ಮಾಡಬಹುದು.

ಪತ್ರ ಬರೆಯಲಾಗಿದೆ
ಮೆನ್ನಬೆಟ್ಟುವಿನಲ್ಲಿ ನಮ್ಮ ಕ್ಲಿನಿಕ್‌ ಮಾಡುವ ಉದ್ದೇಶ ಇದ್ದರೆ ಈ ಕಟ್ಟಡವನ್ನು ಬಳಸಬಹದು. ಇದರಿಂದ ಇಲ್ಲಿನ ಗ್ರಾಮದ ಜನರಿಗೆ ಪ್ರಯೋಜನವಾಗಬಹುದು. ಈ ಬಗ್ಗೆ ಜಿಲ್ಲಾ ಪಂಚಾಯತ್‌, ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿದೆ.
*ಕಿಶೋರ್‌ ಭಂಡಾರಿ, ಸಾಮಾಜಿಕ ಕಾರ್ಯಕರ್ತ

ಪರಿಗಣನೆ ಮಾಡಬಹುದು
ಮೂಲ್ಕಿ ತಾಲೂಕಿನ ಮನ್ನಬೆಟ್ಟು ಗ್ರಾಮಕ್ಕೆ ನಮ್ಮ ಕ್ಲಿನಿಕ್‌ ಮಂಜೂರು ಮಾಡುವ ಪ್ರಸ್ತಾವನೆ ಜಿಲ್ಲಾ ಮಟ್ಟದಲ್ಲಿ ಇದ್ದು ಮುಂದಕ್ಕೆ ಆರೋಗ್ಯ ಇಲಾಖೆ ಈ ಪಶುವೈದ್ಯಕೀಯ ಕಟ್ಟಡವನ್ನು ಪರಿಗಣನೆ ಮಾಡಬಹುದು.
*ಉಮನಾಥ ಕೋಟ್ಯಾನ್‌, ಶಾಸಕರು

*ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.