ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ


Team Udayavani, Jul 17, 2024, 4:45 PM IST

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಉದಯವಾಣಿ ಸಮಾಚಾರ
ಲಕ್ಷ್ಮೇಶ್ವರ: ಮುಂಗಾರಿನ ಪ್ರಮುಖ ವಾಣಿಜ್ಯ ಬೆಳೆಗೆ ಹಳದಿರೋಗ, ಹಸಿರುಕೀಟ, ಸೀರು, ಬೂದುರೋಗದ ಜತೆಗೆ ಇದೀಗ ಕೊಂಬಿನ ಹುಳು ಕೀಟಬಾಧೆ ಆವರಿಸಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಒದ್ದಾಡುತ್ತಿದ್ದಾರೆ. ಮುಂಗಾರಿನಲ್ಲಿ ಮೊದಲು ರೈತರ ಕೈ ಸೇರುವ ಹೆಸರು ಆಶಾದಾಯಕ ವಾಣಿಜ್ಯ ಬೆಳೆಯಾಗಿದೆ. ಲಕ್ಷ್ಮೇಶ್ವರ ಸೇರಿ ತಾಲೂಕಿನ ಶಿಗ್ಲಿ, ದೊಡ್ಲೂರ, ಸೂರಣಗಿ, ಬಾಲೆಹೊಸೂರ, ಅಕ್ಕಿಗುಂದ, ಬಡ್ನಿ, ಬಟ್ಟೂರ, ಹರದಗಟ್ಟಿ, ಅಡರಕಟ್ಟಿ, ಗೊಜನೂರ ಸೇರಿ 10 ಸಾವಿರ ಎಕರೆಯಲ್ಲಿ ಹೆಸರು ಬಿತ್ತನೆಯಾಗಿದೆ.

ಕಡಿಮೆ ಅವಧಿ, ಖರ್ಚು-ವೆಚ್ಚ ಲೆಕ್ಕ ಹಾಕಿ ಮುಖ್ಯವಾಗಿ ಯಂತ್ರ ಕಟಾವಿಗೆ ಬರುವ ಎತ್ತರ ತಳಿಯ ದುಬಾರಿ ಬೀಜ ಬಿತ್ತನೆ ಮಾಡಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ ಹೆಸರಿಗೆ 8682 ರೂ. ಬೆಂಬಲ ಘೋಷಣೆ ಮಾಡಿದ್ದರಿಂದ ತಾಲೂಕಿನಲ್ಲಿ ಈ ವರ್ಷ ಗುರಿ ಮೀರಿ ಹೆಸರು ಬಿತ್ತನೆಯಾಗಿದೆ. ಆದರೆ ಒಂದು, ಒಂದೂವರೆ ತಿಂಗಳ ಕಾಲಾವಧಿಯ ಹೆಸರು ಬೆಳೆಗೆ ಈಗ ಸರಣೀಕ್ರಮದಲ್ಲಿ ಕೀಟಬಾಧೆ ಆವರಿಸಿರುವುದು ನೆಚ್ಚಿನ ಬೆಳೆ ಉಳಿಸಿಕೊಳ್ಳುವಲ್ಲಿ ರೈತರು ಹೈರಾಣಾಗಿದ್ದಾರೆ. ಇದರಿಂದ ರೈತರಿಗೆ “ಮೊದಲ ತುತ್ತಿಗೆ ಹಳ್ಳು’ ಎನ್ನುವ ಸ್ಥಿತಿ ಎದುರಾಗಿದೆ.

ಹೆಸರು ಬೆಳೆಗೆಗೆ ಅಲ್ಲಲ್ಲಿ ಕೊಂಬಿನಹುಳು ಬಾಧೆ ಆವರಿಸುತ್ತಿದೆ. ಈ ಹಿನ್ನೆಲೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲಿಸಿ ಸಲಹೆ-ಸೂಚನೆ ನೀಡುತ್ತಿದ್ದೇವೆ. ಹಸಿರು ಬಣ್ಣದ ಮತ್ತು ದೇಹದ ಹಿಂಭಾಗಲ್ಲಿ ಚೂಪಾದ ಕೊಂಬನ್ನು ಹೊಂದಿರುತ್ತದೆ. ಎಲೆಗಳ
ಕೆಳಗಿರುವ ಕೀಟವನ್ನು ಸೂಕ್ಷ್ಮವಾಗಿ ಗಮನಿಸುತ್ತ ಪ್ರಾರಂಭದ ಹಂತದಲ್ಲೇ ಗುರುತಿಸಬೇಕು. 16 ಲೀ. ನೀರಿಗೆ 25 ಎಂಎಲ್‌ ಲ್ಯಾಂಬ್ಡಾ ಸೈಲೋಥ್ರಿನ್‌ ಸಿಂಪಡಿಸಬೇಕು. ಬೆಳೆಗಳ ವಿವರವನ್ನು ಬೆಳೆದರ್ಶಕ ಆ್ಯಪ್‌ನಲ್ಲಿ ದಾಖಲಿಸಬೇಕು.
● ಚಂದ್ರಶೇಖರ ನರಸಮ್ಮನವರ,
ಕೃಷಿ ಅಧಿಕಾರಿ

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.