Rajasthan: ಮೊಹರಂ ವೇಳೆ ಶರಬತ್ ಕುಡಿದು 400 ಮಂದಿ ಅಸ್ವಸ್ಥ
Team Udayavani, Jul 17, 2024, 8:34 PM IST
ರಾಜಸ್ಥಾನ: ರಾಜಸ್ಥಾನದ ಬಸ್ವಾರ್ನಲ್ಲಿ ಮೊರಹಂ ಹಬ್ಬದ ಆಚರಣೆಯ ಪ್ರಯುಕ್ತ ಶರಬತ್ ಸೇವಿಸಿ 400 ಮಂದಿ ಅಸ್ವಸ್ಥರಾಗಿದ್ದಾರೆ.
ಶರಬತ್ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳು ಸೇರಿದಂತೆ ಹಲವರಲ್ಲಿ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹಲವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದರ ಹೊರತಾಗಿಯೂ 100 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಮೊಹರಂ ಹಿನ್ನೆಲೆಯಲ್ಲಿ ಮುಚ್ಚಿದ್ದ ಮೆಡಿಕಲ್ ಶಾಪ್ಗಳ ಬಾಗಿಲು ತೆರೆದು ಓಆರ್ಎಸ್ ನೀಡಿ ಅವರಿಗೆ ಆರಂಭಿಕ ಚಿಕಿತ್ಸೆ ನೀಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh ಕ್ಯಾತೆ: ದುರ್ಗಾ ಪೂಜೆಗೆ ಹಿಲ್ಸಾ ಮೀನಿಲ್ಲ!
Missile;ದಿನದಲ್ಲಿ 2 ಸೀಮಿತ ವ್ಯಾಪ್ತಿ ಪ್ರಯೋಗ ಯಶಸ್ವಿ:ಏನಿದು ಸೀಮಿತ ವ್ಯಾಪ್ತಿಯ ಕ್ಷಿಪಣಿ?
Adani Group 2,610 ಕೋ.ರೂ. ವಶ; ತನಿಖೆ ಸುಪ್ರೀಂ ವಹಿಸಲಿ: ಕಾಂಗ್ರೆಸ್
PM Modi ಹುಟ್ಟುಹಬ್ಬಕ್ಕೆ ದರ್ಗಾದಲ್ಲಿ 4,000 ಕೆ.ಜಿ. ಖಾದ್ಯ
PM Modi ಯಿಂದ ಪಶ್ಚಿಮ ಬಂಗಾಲಕ್ಕೆ ಸ್ವಾತಂತ್ರ್ಯ ಘೋಷಿಸಿ: ಬಾಂಗ್ಲಾ ಉಗ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.