Rajasthan: ಮೊಹರಂ ವೇಳೆ ಶರಬತ್‌ ಕುಡಿದು 400 ಮಂದಿ ಅಸ್ವಸ್ಥ


Team Udayavani, Jul 17, 2024, 8:34 PM IST

Rajasthan: ಮೊಹರಂ ವೇಳೆ ಶರಬತ್‌ ಕುಡಿದು 400 ಮಂದಿ ಅಸ್ವಸ್ಥ

ರಾಜಸ್ಥಾನ: ರಾಜಸ್ಥಾನದ ಬಸ್ವಾರ್‌ನಲ್ಲಿ ಮೊರಹಂ ಹಬ್ಬದ ಆಚರಣೆಯ ಪ್ರಯುಕ್ತ ಶರಬತ್‌ ಸೇವಿಸಿ 400 ಮಂದಿ ಅಸ್ವಸ್ಥರಾಗಿದ್ದಾರೆ.

ಶರಬತ್ ಸೇವಿಸಿದ ಕೆಲವೇ ಹೊತ್ತಿನಲ್ಲಿ ಮಕ್ಕಳು ಸೇರಿದಂತೆ ಹಲವರಲ್ಲಿ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹಲವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇದರ ಹೊರತಾಗಿಯೂ 100 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮೊಹರಂ ಹಿನ್ನೆಲೆಯಲ್ಲಿ ಮುಚ್ಚಿದ್ದ ಮೆಡಿಕಲ್‌ ಶಾಪ್‌ಗಳ ಬಾಗಿಲು ತೆರೆದು ಓಆರ್‌ಎಸ್‌ ನೀಡಿ ಅವರಿಗೆ ಆರಂಭಿಕ ಚಿಕಿತ್ಸೆ ನೀಡಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

2-bng

Bengaluru: ಆನ್‌ಲೈನ್‌ ಜೂಜಿನಿಂದ ಸಾಲ: ಮನೆ ಮಗನೇ ಕಳ್ಳ!

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

1-Horoscope

Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ

Kolila

Uppinangady: ಮುಂದಿನ ಸೆಪ್ಟಂಬರ್‌ನಲ್ಲಿ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fish-bangala

Bangladesh ಕ್ಯಾತೆ: ದುರ್ಗಾ ಪೂಜೆಗೆ ಹಿಲ್ಸಾ ಮೀನಿಲ್ಲ!

1-missile

Missile;ದಿನದಲ್ಲಿ 2 ಸೀಮಿತ ವ್ಯಾಪ್ತಿ ಪ್ರಯೋಗ ಯಶಸ್ವಿ:ಏನಿದು ಸೀಮಿತ ವ್ಯಾಪ್ತಿಯ ಕ್ಷಿಪಣಿ?

adani (2)

Adani Group 2,610 ಕೋ.ರೂ. ವಶ; ತನಿಖೆ ಸುಪ್ರೀಂ ವಹಿಸಲಿ: ಕಾಂಗ್ರೆಸ್‌

modi (4)

PM Modi ಹುಟ್ಟುಹ‌ಬ್ಬಕ್ಕೆ ದರ್ಗಾದಲ್ಲಿ 4,000 ಕೆ.ಜಿ. ಖಾದ್ಯ

1-bangla-ugra

PM Modi ಯಿಂದ ಪಶ್ಚಿಮ ಬಂಗಾಲಕ್ಕೆ ಸ್ವಾತಂತ್ರ್ಯ ಘೋಷಿಸಿ: ಬಾಂಗ್ಲಾ ಉಗ್ರ

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

2-bng

Bengaluru: ಆನ್‌ಲೈನ್‌ ಜೂಜಿನಿಂದ ಸಾಲ: ಮನೆ ಮಗನೇ ಕಳ್ಳ!

Police

Udupi: ಕರ್ತವ್ಯಲೋಪ: 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

Mang-Murder

Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Kota-Poojari

Officers Meeting: ವಸತಿ ಯೋಜನೆ ಫ‌ಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.