Kinnigoli ಗ್ರಾಹಕರ ಸೋಗಿನಲ್ಲಿ ವಂಚನೆ: ಸೆರೆ


Team Udayavani, Jul 17, 2024, 11:29 PM IST

Kinnigoli ಗ್ರಾಹಕರ ಸೋಗಿನಲ್ಲಿ ವಂಚನೆ: ಸೆರೆ

ಕಿನ್ನಿಗೋಳಿ: ಕಿನ್ನಿಗೋಳಿ ಮೀನು ಮಾರುಕಟ್ಟೆಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ವ್ಯಾಪಾರಿಗಳನ್ನು ವಂಚಿಸುತ್ತಿದ್ದ ತಂಡವನ್ನು ಮೂಲ್ಕಿ ಪೋಲಿಸರು ಬಂಧಿಸಿದ್ದಾರೆ.

ಸ್ಕಾರ್ಪಿಯೋ ಕಾರಿನಲ್ಲಿ ಬಂದ ಮೂವರು ಯುವಕರು ಇಲ್ಲಿನ ಮಾರುಕಟ್ಟೆಯ ಅಂಗಡಿಯೊಂದಕ್ಕೆ ಬಂದು, ಸಾಮಗ್ರಿಗಳನ್ನು ತೆಗೆದುಕೊಂಡು, ಗೂಗಲ್‌ ಪೇ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ವೇಳೆ ಅವರು ನನ್ನಲ್ಲಿ ಹಣವಿಲ್ಲ. ಹಾಗಾಗಿ 500 ರೂ. ಕೊಡಿ ಸಾಮನು ಮತ್ತು 500 ರೂ. ಒಟ್ಟಿಗೆ ಗೂಗಲ್‌ ಪೇ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಸಂದರ್ಭ ಪಕ್ಕದ ಅಂಗಡಿ ಮಾಲಕರಿಗೆ ಸಂಶಯ ಬಂದು ವಿಚಾರಿಸಿದಾಗ ಇದು ವಂಚನ ತಂಡ ಎಂದು ಖಾತ್ರಿಯಾಗಿದೆ. ಆ ಬಳಿಕ ಇವರು ಪರಾರಿಯಾಗಲು ಯತ್ನಿಸಿದಾಗ ಜನರು ಬೆನ್ನಟ್ಟಿ ಇಬ್ಬರನ್ನು ಹಿಡಿದು ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ. ಓರ್ವ ಪರಾರಿಯಾಗಿದ್ದಾನೆ. ಅವರು ಬಂದ ಗಾಡಿ ಬಜಪೆ ಪರಿಸರದ್ದು ಎಂದು ತಿಳಿದು ಬಂದಿದೆ.

ಪಕ್ಷಿಕೆರೆಯಲ್ಲೂ ವಂಚನೆ
ಇದೇ ತಂಡ ಕಳೆದ ಶುಕ್ರವಾರ ಪಕ್ಷಿಕೆರೆಯಲ್ಲಿ ಕೋಳಿ ಮಾಂಸದ ಅಂಗಡಿಗೆ ಬಂದು 25 ಕಿಲೋ ಕೋಳಿ ಮಾಂಸ ತಯಾರು ಮಾಡಿ ಕೊಡಿ ಎಂದು ಹೇಳಿದ್ದು, ಅಂಗಡಿಯವನ ಬಳಿ 700 ರೂ. ಕೊಡುವಂತೆ ಕೇಳಿ ಗೂಗಲ್‌ ಪೇ ಮಾಡುತ್ತೇನೆಂದು ಹೇಳಿ ಪಡೆದು ಬಳಿಕ ಪರಾರಿಯಾಗಿದ್ದರು.

ಕಿನ್ನಿಗೋಳಿ: ದಾಂಧಲೆ ನಿರತ ಯುವಕನ ಸೆರೆ
ಕಿನ್ನಿಗೋಳಿ: ಮದ್ಯ ಸೇವಿಸಿ ಇಲ್ಲಿನ ಬಸ್‌ ನಿಲ್ದಾಣದಲ್ಲಿ ದಾಂಧಲೆ ನಡೆಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳ ವಾರ ಅಪರಾಹ್ನ ಮದ್ಯಪಾನ ಮಾಡಿದ್ದ ಕೆಲವು ಕೂಲಿ ಕಾರ್ಮಿಕರು ಜಗಳ ಆರಂಭಿಸಿದ್ದರು. ಬಳಿಕ ಅವರ ಪೈಕಿ ಯುವಕನೊಬ್ಬ ಕಟ್ಟಿಗೆಯನ್ನು ಹಿಡಿದುಕೊಂಡು ಬಂದು ದ್ವಿಚಕ್ರ ವಾಹನವನ್ನು ಪುಡಿಗೈದದ್ದಲ್ಲದೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದನು. ವಿಷಯ ತಿಳಿದ ಪೊಲೀಸರು ಧಾವಿಸಿ ಬಂದು ಯುವಕನನ್ನು ಬಂಧಿಸಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.