Heavy Rain ಶಿರಾಡಿ: ಕೆಲವೆಡೆ ಗುಡ್ಡ ಕುಸಿತ; ವಾಹನ ಸಂಚಾರ ವ್ಯತ್ಯಯ
Team Udayavani, Jul 18, 2024, 12:10 AM IST
ಉಪ್ಪಿನಂಗಡಿ: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಿನ ಶಿರಾಡಿ ಘಾಟಿ ಪರಿಸರದ ಕೆಲವೆಡೆ ಗುಡ್ಡ ಕುಸಿತವಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ.
ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಅಲ್ಲಲ್ಲಿ ಭೂ ಕುಸಿತ ಆರಂಭವಾಗಿದ್ದು, ಹಿರಿಯ ಅಧಿಕಾರಿಗಳ ಸೂಚನೆಯಂತೆ ಲಘು ವಾಹನಗಳಿಗೆ ಕಾಡ ಮನೆ ಎಸ್ಟೇಟ್ ಮೂಲಕ ಸಾಗುವಂತೆ ತಿಳಿಸಲಾಗಿದೆ. ಘನ ವಾಹನಗಳು ಹೆದ್ದಾರಿಯಲ್ಲೇ ಸಾಗುತ್ತಿವೆ.
ಬಾಳೆಬರೆ ಘಾಟಿಯಲ್ಲಿ ಗುಡ್ಡ ಕುಸಿತ
ಕುಂದಾಪುರ: ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಹೊಸಂಗಡಿ ಸಮೀಪದ ಹುಲಿಕಲ್ – ಬಾಳೆಬರೆ ಘಾಟಿಯಲ್ಲಿ ಮಳೆಗೆ ಬುಧವಾರ ಗುಡ್ಡ ಕುಸಿದಿದೆ. ತೆರವಿಗೆ ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಎಪಿಎಂಸಿ ರೈಲ್ವೇ ಸಂಪರ್ಕ ರಸ್ತೆಗೆ ಭೂ ಸ್ವಾಧೀನವೇ ಸವಾಲು
Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್ರೂಮ್!
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Audio Contraversy: ಶರಣ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು
Sulya: ಲೈನ್ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್ ಆಘಾತ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.