Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?


Team Udayavani, Jul 18, 2024, 12:32 PM IST

1428

ಮುಂಬಯಿ: ಕೆಲ ಸೆಲೆಬ್ರಿಟಿಗಳಿಗೆ ತಾವು ಸದಾ ಸುದ್ದಿಯಲ್ಲಿರಬೇಕೆನ್ನುವ ಒಂದು ರೀತಿಯ ಗೀಳು ಇರುತ್ತದೆ. ಪಬ್ಲಿಸಿಟಿಗಾಗಿ ಕೆಲವರು ಯಾವ ಹಂತಕ್ಕೆ ಬೇಕಾದರೂ ಹೋಗಿ ತಮ್ಮನ್ನು ತಾವು ಸುದ್ದಿಯಲ್ಲಿರಿಸುತ್ತಾರೆ.

ಕಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ ವುಡ್ ಸೇರಿದಂತೆ ಹಲವು ಚಿತ್ರರಂಗದಲ್ಲಿ ನಟಿಸಿರುವ ಊರ್ವಶಿ ರೌಟೆಲಾ (Urvashi Rautela) ಅವರು ಇತ್ತೀಚೆಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾಲಿಗೆ ಏಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಊರ್ವಶಿ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಚಿತ್ರರಂಗಕ್ಕೆ ಬಂದರೆ ಊರ್ವಶಿ ಹೆಚ್ಚಾಗಿ ಕಾಣಿಸಿಕೊಂಡಿದ್ದು ಐಟಂ ಸಾಂಗ್‌ ಗಳಲ್ಲೇ. ಸ್ಪೆಷೆಲ್‌ ಹಾಡುಗಳಲ್ಲಿ ಹೆಜ್ಜೆ ಹಾಕಿ ತನ್ನ ಮೈಮಾಟವನ್ನು ತೋರಿಸಿರುವ ನಟಿಯ ಖಾಸಗಿ ವಿಡಿಯೋವೊಂದು ಲೀಕ್‌ ಆಗಿದೆ ಎನ್ನಲಾಗುತ್ತಿದೆ.

ನಟಿ ಊರ್ವಶಿ ಅವರದ್ದು ಎನ್ನಲಾಗುತ್ತಿರುವ ಈ ವಿಡಿಯೋ ಕಳೆದ ಕೆಲ ಗಂಟೆಗಳಿಂದ ಸೋಶಿಯಲ್‌ ಮೀಡಿಯಾಗಳಲ್ಲಿ ವೇಗವಾಗಿ ಹರಿದಾಡುತ್ತಿದೆ.

ವಿಡಿಯೋದಲ್ಲಿ ಏನಿದೆ?: ಸ್ನಾನಕ್ಕೆಂದು ಬಾತ್‌ ರೂಮ್‌ ಗೆ ಬರುತ್ತಾರೆ. ಕೈಯಲ್ಲಿದ್ದ ಟವೆಲ್ ಅನ್ನು ಹ್ಯಾಂಗರ್‌ಗೆ ನೇತುಹಾಕಿ ತಮ್ಮ ಬಟ್ಟೆ ತೆಗೆಯಲು ಮುಂದಾಗುತ್ತಾರೆ. ಆಗಲೇ ಆ ವಿಡಿಯೋ ಅಲ್ಲಿಗೆ ಮುಕ್ತಾಯವಾಗುತ್ತದೆ.

ಈ ವಿಡಿಯೋವನ್ನು ನಟಿ ಊರ್ವಶಿ ಅವರ ಖಾಸಗಿ ವಿಡಿಯೋವೆಂದು (Private video) ಹಂಚಿಕೊಳ್ಳಲಾಗುತ್ತಿದೆ. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಇದನ್ನು ನಟಿ ಊರ್ವಶಿ ಅವರೇ ಪ್ರಚಾರಕ್ಕಾಗಿ ತಾವೇ ಮಾಡಿದ್ದಾರೆ. ಇದೊಂದು ಪಬ್ಲಿಸಿಟಿ ಸ್ಟಂಟ್‌ ಎಂದು ಕೆಲವರು ವಾದಿಸುತ್ತಿದ್ದಾರೆ.  ಅಲ್ಲದೆ ಇದು ನಟಿ ಊರ್ವಶಿ ಅವರ ಡೀಪ್‌ ಫೇಕ್‌ ವಿಡಿಯೋವೆಂದು ಕೂಡ ಹೇಳಲಾಗುತ್ತಿದೆ.

ಊರ್ವಶಿ ಸದಾ ಟ್ರೆಂಡ್‌ ಅಲ್ಲಿ ಇರಲು ಬಯಸುವ ಬಿಟೌನ್‌ ನಟಿಯರಲ್ಲಿ ಒಬ್ಬರು. ಈ ಹಿಂದೆ ರಿಷಭ್‌ ಪಂತ್‌ ಅವರ ಬಗ್ಗೆ ಕೆಲ ಮಾತುಗಳನ್ನು ಹೇಳಿ ಅವರು ಸುದ್ದಿಯಾಗಿದ್ದರು.

 

View this post on Instagram

 

A post shared by Manav Manglani (@manav.manglani)

ಸಿನಿಮಾದ ವಿಚಾರಕ್ಕೆ ಬಂದರೆ ಬಹುಭಾಷಾ ನಟಿಯಾಗಿರುವ ಊರ್ವಶಿ ಕನ್ನಡದಲ್ಲಿ ದರ್ಶನ್‌ ಅವರೊಂದಿಗೆ ʼಮಿ.ಐರಾವತʼ ಚಿತ್ರದಲ್ಲಿ ನಟಿಸಿದ್ದರು. ಸದ್ಯ ಅವರು ಬಾಲಕೃಷ್ಣ ಅವರ 109ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Sharukh khan

Film ಆಸಕ್ತಿ ಕಡಿಮೆ..; ಕರಣ್ ಜೋಹರ್ ಕಾಲೆಳೆದ ಶಾರುಖ್ ಖಾನ್!

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.