Silver Crown: ದೇವರ ಬಳಿ ಕೈಮುಗಿದು ಕ್ಷಮೆಯಾಚಿಸಿ ಬೆಳ್ಳಿಯ ಕಿರೀಟವನ್ನೇ ಹೊತ್ತೊಯ್ದ ಕಳ್ಳ..


Team Udayavani, Jul 18, 2024, 1:56 PM IST

Silver Crown: ದೇವರ ಬಳಿ ಕ್ಷಮೆಯಾಚಿಸಿ ದೇವರ ಬೆಳ್ಳಿಯ ಕಿರೀಟವನ್ನೇ ಹೊತ್ತೊಯ್ದ ಕಳ್ಳ…

ಮುಂಬೈ: ದೇವರ ಮುಂದೆ ಕೈಮುಗಿದು ಕ್ಷಮೆಯಾಚಿಸಿ ದೇವರ ಬೆಳ್ಳಿಯ ಕಿರೀಟವನ್ನೇ ಎಗರಿಸಿದ ಆಘಾತಕಾರಿ ಘಟನೆಯೊಂದು ಮುಂಬೈನ ಬೊರಿವಲಿಯಲ್ಲಿ ಬುಧವಾರ ನಡೆದಿದೆ.

ಬೊರಿವಲಿಯಲ್ಲಿರುವ ವಿಠ್ಠಲ ದೇವಸ್ಥಾನಕ್ಕೆ ಬುಧವಾರ ಸಂಜೆ ಐದು ಗಂಟೆ ಸುಮಾರಿಗೆ ಭಕ್ತನ ರೂಪದಲ್ಲಿ ಬಂದ ವ್ಯಕ್ತಿಯೋರ್ವ ದೇವರ ಎದುರು ಕೈಮುಗಿದು ಏನೋ ಬೇಡಿಕೊಂಡಿದ್ದಾನೆ ಇದಾದ ಬಳಿಕ ಅಲ್ಲಿ ಯಾರೂ ಇಲ್ಲದಿರುವುದನ್ನು ಕಂಡ ಯುವಕ ದೇವರ ಶಿರದ ಮೇಲಿರುವ ಬೆಳ್ಳಿಯ ಕಿರೀಟವನ್ನು ಎಗರಿಸಿ ಕಾಲ್ಕಿತ್ತಿದ್ದಾನೆ.

ಯುವಕ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಕಳ್ಳನ ಕೈಚಳಕಕ್ಕೆ ಜನ ಬೆರಗಾಗಿದ್ದಾರೆ.

ಘಟನೆ ಸಂಬಂಧ ದೇವಳದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯ ಪತ್ತೆಗೆ ದೇವಸ್ಥಾನದ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ

1-wqeewqewq

Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್

1-MOdi

‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.