Shiradi Ghat ನಲ್ಲಿ ಗುಡ್ಡ ಕುಸಿತದ ಹಿನ್ನೆಲೆ ಮಾಣಿಯಲ್ಲಿ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಕೆ
ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸವಾರರಿಗೆ ಬದಲಿ ವ್ಯವಸ್ಥೆಗೆ ಸೂಚನೆ
Team Udayavani, Jul 18, 2024, 2:47 PM IST
ಬಂಟ್ವಾಳ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನದವರು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.
ಈ ಹಿನ್ನಲೆ ಸಕಲೇಶಪುರ ತೆರಳಿ ಹಾಸನ ಮೂಲಕ ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
MLA Munirathna: ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
Yakshagana; 2023ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಬನ್ನಂಜೆ ಸಂಜೀವ ಸುವರ್ಣ ಆಯ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.