ಧಾರಾಕಾರ ಮಳೆ: ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದ ಪ್ರವಾಹದ ನೀರು
Team Udayavani, Jul 18, 2024, 3:02 PM IST
ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ.
ಕಳೆದ 24 ಗಂಟೆಗಳಲ್ಲಿ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಆರು ಇಂಚಿಗೂ ಅಧಿಕ ಮಳೆಯಾಗಿದೆ. ಮಳೆಯ ಪ್ರಮಾಣ ಹೆಚ್ಚಾಗಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಎತ್ತರ ಪ್ರದೇಶ ಮತ್ತು ತಗ್ಗು ಪ್ರದೇಶದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮ ಪಂಚಾಯಿತಿ ಈಗಾಗಲೇ ಸೂಚನೆ ನೀಡಿದೆ.
ಇದನ್ನೂ ಓದಿ: Shiradi Ghat ನಲ್ಲಿ ಗುಡ್ಡ ಕುಸಿತದ ಹಿನ್ನೆಲೆ ಮಾಣಿಯಲ್ಲಿ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
MLA Munirathna: ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
Yakshagana; 2023ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಬನ್ನಂಜೆ ಸಂಜೀವ ಸುವರ್ಣ ಆಯ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.