Maski: ವ್ಯಕ್ತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವು


Team Udayavani, Jul 18, 2024, 3:15 PM IST

14-maski

ಮಸ್ಕಿ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮೇಲೆ ಬಸ್ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೆದ್ದಾರಿಯಲ್ಲಿ ಜು.18ರ ಗುರುವಾರ ನಡೆದಿದೆ.

ಅಂಕುಶದೊಡ್ಡಿ ಗ್ರಾಮದ ನಿವಾಸಿ ಸಿದ್ದಪ್ಪ (22) ಮೃತ ದುರ್ದೈವಿ.

ಗ್ರಾಮದ ಸರ್ಕಾರಿ ಶಾಲೆಯ ಬಳಿಯಿರುವ ಮನೆಯತ್ತ ಜು.17ರ ಬುಧವಾರ ರಾತ್ರಿ ಹೊರಟಿದ್ದ ಸಿದ್ದಪ್ಪನ ತಲೆಯ ಮೇಲೆ ಬಸ್ ಹರಿಸಿರುವ ಪರಿಣಾಮ ತಲೆಗೆ ತೀವ್ರ  ಗಾಯವಾಗಿ ಮೆದಳು ಹೊರಬಂದು ಆತ ಒದ್ದಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.‌

ಚಾಲಕನ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ.

ಅಪಘಾತ ಬಳಿಕ ಬಸ್ ನಿಲ್ಲಿಸದೆ ಚಾಲಕ ಬಸ್ ಸಮೇತ ಮಸ್ಕಿ ಕಡೆ ಹೋಗಿದ್ದು, ಗ್ರಾಮಸ್ಥರು ಬಸ್ ಅನ್ನು ಬೆನ್ನತ್ತಿ ಜನರ ಸಹಾಯದಿಂದ ಮಸ್ಕಿಯ ಹಳೇ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ, ಚಾಲಕನ ಹೆಸರು, ಬಸ್ಸಿನ ನಂಬರ್ ತಿಳಿದುಕೊಂಡಿದ್ದಾರೆ.

ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ತಾರಾಬಾಯಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reeee

Low BP ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾ*ವು!

18-

Sindhanur: ಗುಂಪುಗಳ ನಡುವೆ ಘರ್ಷಣೆ; ಓರ್ವ ಸಾವು

17-Sindhanur

Sindhanur: ಬಸ್ ಗಳು ಅಪಘಾತ; ಓರ್ವ ಸಾವು; ಹಲವರಿಗೆ ಗಾಯ

ಶೀಲ ಶಂಕಿಸಿ ಗಂಡನಿಂದ ಕಿರುಕುಳ; ಯುವತಿ ನೇಣಿಗೆ

Raichur; ಶೀಲ ಶಂಕಿಸಿ ಗಂಡನಿಂದ ಕಿರುಕುಳ; ಯುವತಿ ನೇಣಿಗೆ

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

21

Subramanya: ನಿಯಂತ್ರಣ ತಪ್ಪಿದ ಕಾರು ಪಲ್ಟಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.