![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jul 19, 2024, 7:25 AM IST
ಹಾಸನ/ಕುಣಿಗಲ್: ಸಕಲೇಶಪುರ, ಹಾಸನ, ಕುಣಿಗಲ್ ಮಾರ್ಗವಾಗಿ ತಿರುಪತಿಗೆ ಹೊಸ ರೈಲು ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.
ಕುಣಿಗಲ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕುಣಿಗಲ್, ಹಾಸನ ಮಾರ್ಗವಾಗಿ ಕಾರವಾರಕ್ಕೆ ಸಂಚರಿಸುವ ಪಂಚಗಂಗ ಎಕ್ಸ್ಪ್ರೆಸ್ ರೈಲಿಗೆ ಕುಣಿಗಲ್ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯಿದ್ದು, ಕಾಯಂಗೆ ಒತ್ತು ನೀಡಲಾಗುವುದು ಎಂದರು.
ಸಿದ್ದರಾಮಯ್ಯ ಕೇಂದ್ರವನ್ನು ಬೈದರೂ ಕೆಲಸ ಮಾಡುತ್ತೇವೆ: ವಿ. ಸೋಮಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಬೈಯ್ಯುತ್ತಾರೆ. ಆದರೆ ಹಾಸನ ರೈಲ್ವೇ ಮೇಲ್ಸೇತುವೆಗೆ ರಾಜ್ಯ ಸರಕಾರದ ಪಾಲಿನ ಅನುದಾನ ಕೊಟ್ಟಿಲ್ಲ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಏನಾದ್ರೂ ಮಾತಾಡಿಕೊಳ್ಳಲಿ, ರಾಜ್ಯ ಸರಕಾರ ಅನುದಾನ ಕೊಟ್ಟರೂ ಕೊಡದಿದ್ದರೂ ಹಾಸನ ರೈಲ್ವೆ ಮೇಲ್ಸೇತುವೆಗೆ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ
You seem to have an Ad Blocker on.
To continue reading, please turn it off or whitelist Udayavani.