Railway: ಸಕಲೇಶಪುರ, ತಿರುಪತಿ ನಡುವೆ ಹೊಸ ರೈಲು: ಕೇಂದ್ರ ಸಚಿವ ಸೋಮಣ್ಣ


Team Udayavani, Jul 19, 2024, 7:25 AM IST

V.Somanna

ಹಾಸನ/ಕುಣಿಗಲ್‌: ಸಕಲೇಶಪುರ, ಹಾಸನ, ಕುಣಿಗಲ್‌ ಮಾರ್ಗವಾಗಿ ತಿರುಪತಿಗೆ ಹೊಸ ರೈಲು ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.

ಕುಣಿಗಲ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಕುಣಿಗಲ್‌, ಹಾಸನ ಮಾರ್ಗವಾಗಿ ಕಾರವಾರಕ್ಕೆ ಸಂಚರಿಸುವ ಪಂಚಗಂಗ ಎಕ್ಸ್‌ಪ್ರೆಸ್‌ ರೈಲಿಗೆ ಕುಣಿಗಲ್‌ ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ ವ್ಯವಸ್ಥೆಯಿದ್ದು, ಕಾಯಂಗೆ ಒತ್ತು ನೀಡಲಾಗುವುದು ಎಂದರು.

ಸಿದ್ದರಾಮಯ್ಯ ಕೇಂದ್ರವನ್ನು ಬೈದರೂ ಕೆಲಸ ಮಾಡುತ್ತೇವೆ: ವಿ. ಸೋಮಣ್ಣ
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರವನ್ನು ಬೈಯ್ಯುತ್ತಾರೆ. ಆದರೆ ಹಾಸನ ರೈಲ್ವೇ ಮೇಲ್ಸೇತುವೆಗೆ ರಾಜ್ಯ ಸರಕಾರದ ಪಾಲಿನ ಅನುದಾನ ಕೊಟ್ಟಿಲ್ಲ ಎಂದು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಏನಾದ್ರೂ ಮಾತಾಡಿಕೊಳ್ಳಲಿ, ರಾಜ್ಯ ಸರಕಾರ ಅನುದಾನ ಕೊಟ್ಟರೂ ಕೊಡದಿದ್ದರೂ ಹಾಸನ ರೈಲ್ವೆ ಮೇಲ್ಸೇತುವೆಗೆ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Sangolli ರಾಯಣ್ಣಗೂ, ಸಿಎಂಗೂ ಎಲ್ಲಿಯ ಸಂಬಂಧ: ರವಿ ಕುಮಾರ್‌ ಕಿಡಿ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

MODI ಜನಪ್ರಿಯತೆಗೆ ಹೆದರಿ ಕಾಂಗ್ರೆಸ್‌ ವಿರೋಧ: ಅಶೋಕ್‌

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

D. K. Shivakumar ಬಿಜೆಪಿಯಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಹತ್ತಿಕ್ಕಲು ಯತ್ನ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

CET/NEET: 2ನೇ ಸುತ್ತಿನ ಸೀಟು ತಾತ್ಕಾಲಿಕ ಪಟ್ಟಿ ಪ್ರಕಟ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.