Kasaragod ಸ್ಪರ್ಧೆಯಲ್ಲಿ ಸೋಲು; ಯುವಕನಿಗೆ ಇರಿತ
Team Udayavani, Jul 18, 2024, 11:55 PM IST
ಕಾಸರಗೋಡು: ಮುಷ್ಟಿ ಯುದ್ಧ ಸ್ಪರ್ಧೆಯಲ್ಲಿ ಸೋತ ದ್ವೇಷದಿಂದ ಯುವಕನಿಗೆ ಹಲ್ಲೆ ಮಾಡಿ ಇರಿದು ಗಾಯಗೊಳಿಸಿದ ಘಟನೆ ನಗರದಲ್ಲಿ ನಡೆದಿದೆ. ಈ ಬಗ್ಗೆ ತಳಂಗರೆ ನಿವಾಸಿಯಾಗಿರುವ 19ರ ಹರೆಯದ ಯುವಕ ನೀಡಿದ ದೂರಿನಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೂರು ನೀಡಿದ ಯುವಕ ನಗರದ ಜಿಮ್ನೆàಶಿಯಂ ಒಂದರಲ್ಲಿ ಜುಲೈ 15ರಂದು ರಾತ್ರಿ ಇನ್ನೋರ್ವನೊಂದಿಗೆ ಸ್ಪರ್ಧೆ ಯಲ್ಲಿ ಏರ್ಪಟ್ಟಿದ್ದರು. ಅದರಲ್ಲಿ ಆ ಯುವಕ ಗೆದ್ದಿದ್ದು. ಆ ದ್ವೇಷದಿಂದ ಹಲ್ಲೆ ಮಾಡಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಬಾವಿಗೆ ಬಿದ್ದು ಮಹಿಳೆ ಸಾವು
ಕಾಸರಗೋಡು: ಅಣಂಗೂರು ನೆಲ್ಕಳ ನಿವಾಸಿ, ಪ್ರಸ್ತುತ ಮನ್ನಿಪ್ಪಾಡಿ ವಿವೇಕಾನಂದ ನಗರದಲ್ಲಿ ವಾಸಿಸುವ ಅಣಂಗೂರು ಜಿಎಲ್ಪಿಎಸ್ನ ನಿವತ್ತ ಮುಖ್ಯೋಪಾಧ್ಯಾಯ ಕುಂಞಿಕೃಷ್ಣ ಮಾಸ್ತರ್ ಅವರ ಪತ್ನಿ ಚಂದ್ರಾವತಿ (62) ಅವರು ಮನೆ ಬಳಿಯ ಬಾವಿಗೆ ಬಿದ್ದು ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.