UP BJP;ಲೋಕ ಚುನಾವಣೆ ಹಿನ್ನಡೆಗೆ 10 ಕಾರಣ!: 15 ಪುಟದ ವರದಿ


Team Udayavani, Jul 19, 2024, 6:55 AM IST

BJP 2

ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ನಿರೀಕ್ಷಿತ ಯಶಸ್ಸು ಸಾಧಿಸುವಲ್ಲಿ ಬಿಜೆಪಿ ವಿಫ‌ಲವಾಗಿದ್ದೇಕೆ ಎಂಬ ಬಗ್ಗೆ ಆತ್ಮಾವಲೋಕನ ನಡೆದಿದ್ದು, ಪಕ್ಷ ಮತ್ತು ಸರಕಾರದ ಮೇಲೆ ಅಧಿಕಾರಿಗಳ ಬಿಗಿ ಹಿಡಿತ, ಪೇಪರ್‌ ಲೀಕ್‌, ಕಾರ್ಯಕರ್ತರ ನಿರಾ ಸಕ್ತಿ, ಸಂವಿಧಾನ ಬದಲಾವಣೆ ಆರೋಪ ಸೇರಿದಂತೆ ಹಲವು ಕಾರಣಗಳನ್ನು ಒಳಗೊಂಡ 15 ಪುಟಗಳ ವರದಿಯನ್ನು ಉತ್ತರ ಪ್ರದೇಶ ಘಟಕ ಸಿದ್ಧಪಡಿಸಿದೆ ಎನ್ನಲಾಗಿದೆ.

ಉ.ಪ್ರ. ಆರೂ ವಿಭಾಗಗಳಲ್ಲಿ ಬಿಜೆಪಿಗೆ ಶೇ.8ರಷ್ಟು ಮತ ಪ್ರಮಾಣ ಕಡಿಮೆಯಾಗಿದೆ. ಕುರ್ಮಿ, ಮೌರ್ಯ ಜಾತಿ ಮತಗಳು ಈ ಬಾರಿ ಬಿಜೆಪಿಯಿಂದ ದೂರ ಸರಿದಿವೆ. ಜತೆಗೆ, ಬಿಎಸ್‌ಪಿಗೆ ಖೋತಾ ಆದ ಶೇ.10 ಮತಗಳು ಬಿಜೆಪಿಗೆ ಬರುವ ಬದಲು ಕಾಂಗ್ರೆಸ್‌ ಮತ್ತು ಅದರ ಮೈತ್ರಿಪಕ್ಷಗಳ ಪಾಲಾಗಿವೆ ಎಂಬ ಮಾಹಿತಿಯನ್ನು ಉಲ್ಲೇಖೀಸಲಾಗಿದೆ.
ಪಕ್ಷ ಹಾಗೂ ಸರಕಾರದ ಮೇಲೆ ಅಧಿಕಾರಿಗಳು ಸಂಪೂರ್ಣವಾಗಿ ಹಿಡಿತ ಸಾಧಿಸಿದ್ದು ಕೂಡ ಹಿನ್ನಡೆಗೆ ಕಾರಣವಾಯಿತು. ಪಕ್ಷದ ಕಾರ್ಯಕರ್ತರ ಅಳಲನ್ನು ಸರಕಾರದ ಮಟ್ಟದಲ್ಲಿ ಕೇಳುವ ವ್ಯವಸ್ಥೆಯೇ ಇರಲಿಲ್ಲ.

ಬಿಜೆಪಿ 400 ಸೀಟು ಗೆದ್ದರೆ ಸಂವಿಧಾನ ಬದಲಾವಣೆ ಮಾಡಲಿದೆ ಎಂಬ ಆರೋಪಕ್ಕೆ ಬಿಜೆಪಿ ಸರಿಯಾದ ರೀತಿಯಲ್ಲಿ ಉತ್ತರ ನೀಡಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ರಾಜ್ಯದಲ್ಲಿನ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ವಿಫ‌ಲವಾಗಿದ್ದು, ಬಿಜೆಪಿಗೆ ಬಹುದೊಡ್ಡ ಹಿನ್ನಡೆಗೆ ಕಾರಣವಾಯಿತು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಪ್ರಮುಖ ಅಂಶಗಳು

ಸರಕಾರ ಮತ್ತು ಪಕ್ಷದ ಮೇಲೆ ಸರಕಾರಿ ಆಡಳಿತದ ಬಿಗಿ ಹಿಡಿತ
ಉ.ಪ್ರ.ದ ಆರೂ ವಲಯಗಳಲ್ಲಿ ಬಿಜೆಪಿಗೆ ಒಟ್ಟು ಶೇ.8ರಷ್ಟು ಮತ ನಷ್ಟ
ಬಿಜೆಪಿಯಿಂದ ದೂರ ಸರಿದ ಕುರ್ಮಿ ಮತ್ತು ಮೌರ್ಯ ಜಾತಿ ಮತಗಳು
ಪೂರ್ಣ ಪ್ರಮಾಣದಲ್ಲಿ ದಲಿತ ಮತಗಳು ಬಿಜೆಪಿಗೆ ಹರಿದು ಬರಲಿಲ್ಲ
ಬಿಎಸ್‌ಪಿಗೆ ಖೋತಾ ಆದ ಶೇ.10 ಮತಗಳು ಕಾಂಗ್ರೆಸ್‌ ಮೈತ್ರಿಕೂಟ ಪಾಲು
400 ಸೀಟು ಗೆದ್ದರೆ ಸಂವಿಧಾನ ಬದಲಾವಣೆ ಆರೋಪಕ್ಕೆ ತಿರುಗೇಟು ನೀಡುವಲ್ಲಿ ವಿಫ‌ಲ
ಕೆಲವು ವರ್ಷಗಳಿಂದ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಸರಕಾರ ವಿಫ‌ಲವಾಗಿರುವುದು
ಬಿಜೆಪಿ ಬೆಂಬಲಿಗರು, ಕಾರ್ಯಕರ್ತರು ಅಳಲು ಕೇಳುವ ವ್ಯವಸ್ಥೆಯ ಕೊರತೆ
ಬಹುತೇಕ ಕ್ಷೇತ್ರಗಳಲ್ಲಿ 30ರಿಂದ 40 ಸಾವಿರ ಕಟ್ಟಾ ಬಿಜೆಪಿ ಮತದಾರರ ಹೆಸರು ಕಾಣೆ
ಪಶ್ಚಿಮ ಯುಪಿ ಮತ್ತು ಕಾಶಿ ವಿಭಾಗದಲ್ಲಿ ಬಿಜೆಪಿಯಿಂದ ಭಾರೀ ಕಳಪೆ ಪ್ರದರ್ಶನ

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.