KPSC Appointment: ಕೆಪಿಎಸ್ಸಿಯಲ್ಲಿ “ಬಿತ್ತಿದಂತೆ ಬೆಳೆ’: ಸಿ.ಟಿ.ರವಿ
Team Udayavani, Jul 19, 2024, 7:16 AM IST
ಬೆಂಗಳೂರು: “ಬಿತ್ತಿದಂತೆ ಬೆಳೆ’ ಎಂಬಂತೆ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯಲ್ಲಿ ನಡೆಯುವ ಜಾತಿ ಮತ್ತು ಹಣದ ಪ್ರಭಾವ ಇತರ ನೇಮಕಾತಿಗಳ ಮೇಲೂ ಆಗುತ್ತದೆ ಎಂದು ಬಿಜೆಪಿ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕೆಪಿಎಸ್ಸಿ ಮೂಲಕ ನಡೆಯುವ ನೇಮಕಾತಿಗಳಲ್ಲಿ ಆಗುತ್ತಿರುವ ವಿಳಂಬ, ಪಾರದರ್ಶಕ ವ್ಯವಸ್ಥೆ ಇಲ್ಲದಿರುವುದನ್ನು ಪ್ರಸ್ತಾವಿಸಿ ಸರಕಾರದ ವಿರುದ್ಧ ಆರೋಪ ಮಾಡಿದ ಅವರು, ಇಡೀ ನೇಮಕಾತಿಯಲ್ಲಿ ಪಾರದರ್ಶಕ ವ್ಯವಸ್ಥೆ ಅಳವಡಿಸಿಕೊಳ್ಳದ ಕಾರಣ ಬಹುತೇಕ ಪ್ರಕರಣಗಳು ನ್ಯಾಯಾಲಯಕ್ಕೆ ಹೋಗುತ್ತಿವೆ. ನೇಮಕಾತಿಗಳಲ್ಲಿ “ಕ್ಯಾಷ್’ ಮತ್ತು “ಕಾಸ್ಟ್’ ಪ್ರಭಾವ ಬೀರುತ್ತದೆ. ಮದುವೆಗೆ ಒಪ್ಪಿಕೊಂಡರೆ ನೇಮಕಾತಿ ಆಗುವ “ಶಾದಿಭಾಗ್ಯ, ತಾಳಿಭಾಗ್ಯ’ ಯೋಜನೆಗಳು ಜಾರಿಯಲ್ಲಿವೆ ಎಂದರು.
ಇದಕ್ಕೆ ಮುಖ್ಯಮಂತ್ರಿಯವರ ಪರವಾಗಿ ಉತ್ತರಿಸಿದ ಸಚಿವ ಎನ್.ಎಸ್. ಬೋಸರಾಜ್, ನೇಮಕಾತಿ ಪ್ರಕ್ರಿಯೆಯಲ್ಲಿ ಸಾಕಷ್ಟು ಸುಧಾರಣೆ ಮತ್ತು ಪಾರದರ್ಶಕತೆ ತರಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.