Theft: ಸಿಂಧನೂರು ಶಾಸಕ ಬಾದರ್ಲಿ ಮನೆಯಲ್ಲಿ ಕಳವು
Team Udayavani, Jul 19, 2024, 8:17 AM IST
ರಾಯಚೂರು: ನಗರದ ಬೈಪಾಸ್ ಸಮೀಪದ ಕೃಷ್ಣಾ ಮೆಡೋಸ್ ಬಡಾವಣೆಯಲ್ಲಿರುವ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರ ಮನೆಯಲ್ಲಿ ಕಳವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಬೀಗ ಮುರಿದು ಒಳಗಡೆ ನುಗ್ಗಿ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಪುಟ್ಟಮಾದಯ್ಯ ಹಾಗೂ ಹೆಚ್ಚುವರಿ ಎಸ್ಪಿ ಶಿವಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳ್ಳತನಕ್ಕೆ ಸಂಬಂಧಿಸಿದಂತೆ ಶಾಸಕರ ಸಂಬಂಧಿ ಅನಿಲ್ ಪಾಟೀಲ್ ನೀಡಿದ ದೂರಿನ ಮೇರೆಗೆ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.