Kasaragod ಕಳವಿಗೆ ಸಂಚು: 11 ಜನರ ಬಂಧನ


Team Udayavani, Jul 20, 2024, 12:11 AM IST

Kasaragod ಕಳವಿಗೆ ಸಂಚು: 11 ಜನರ ಬಂಧನ

ಕಾಸರಗೋಡು: ನಗರಗಳನ್ನು ಕೇಂದ್ರೀಕರಿಸಿ ಕಳವಿಗೆ ಸ್ಕೆಚ್‌ ಹಾಕಿಕೊಂಡಿದ್ದ ಕಾಸರ ಗೋಡಿನ 9 ಮಂದಿ ಸಹಿತ 11 ಜನರನ್ನು ಕೊಯಮತ್ತೂರಿನಿಂದ ಕುನಿಯಾ ಮುತ್ತೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಕಣ್ಣೂರಿನ ತಡಿಯಂಡೆ ವೀಡ್‌ ನಸೀರ್‌ನ ಸಹೋದರ ಕಣ್ಣೂರು ತಯ್ಯಿಲ್‌ ನಿವಾಸಿ ಎಂ.ಶಮಾಲ್‌ (46), ಹೊಸದುರ್ಗ ಚೆಟ್ಟಿಕುಂಡಂ ಕಡವತ್ತ್ ವೀಟಿಲ್‌ ಮೊಹಮ್ಮದ್‌ ನಿಯಾಸುದ್ದೀನ್‌ (40), ಹೊಸದುರ್ಗ ಕೋಳಾವಯಲ್‌ನ ಸುನಿಲ್‌ (45), ಹೊಸದುರ್ಗ ತೆಕ್ಕೇಪುರದ ಸಮೀರ್‌ (32), ತೃಕ್ಕರಿಪುರ ಮಂಗಳಂ ಗಣಪತಿ ಪಾಳಯಂನ ಫರ್ಸಾದ್‌ (25), ಅನಸ್‌ (25), ಉಕ್ಕಟ್ಟಂ ವಿನ್ಸೆಂಟ್‌ ರಸ್ತೆಯ ಮೊಹಮ್ಮದ್‌ ಅನಸ್‌ (29), ತೃಕ್ಕರಿಪುರ ಮಂಗಳಂ ಪೆರಿಯಾ ಪಳ್ಳಿವಾಸಲ್‌ ನಿವಾಸಿಗಳಾದ ಸಲೀಂ ಮಾಲಿಕ್‌ (25), ಶಾಜಹಾನ್‌ (26), ತೃಕ್ಕರಿಪುರ ಕಕ್ಕೆಯಂ ನಿವಾಸಿ ಮೊಹಮ್ಮದ್‌ ಯಾಸಿನ್‌ (18), ಕಣ್ಣೂರು ವಾಳìವೀಥಿ ತಾಕಯತ್‌ ಅಬ್ದುಲ್‌ ಹಲೀಂ (47) ಮತ್ತು ಭಟ್ಕಳ ನಿವಾಸಿ ನೌಫಲ್‌ ಖಾಸಿಂ ಶೇಖ್‌ (29) ಬಂಧಿತರು. ಇವರು ಕೊಯಮತ್ತೂರಿನ ಕೂವ್ವೆ ಪುತುರಿಯ ಮನೆಯೊಂದರಲ್ಲಿ ಠಿಕಾಣಿ ಹೂಡಿದ್ದರು.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Democracy-day

Democracy Day: ಕೊಡಗು: 72.2 ಕಿ.ಮೀ. ಅಂತರದ ಮಾನವ ಸರಪಳಿ

Accident-Logo

Kasaragodu: ಸ್ಕೂಟರ್‌ – ಕಾರು ಢಿಕ್ಕಿ: ಯುವಕ ಸಾವು

Z-THARUN

Madikeri: ಶುಂಠಿ ತುಂಬಿದ ಎತ್ತಿನಗಾಡಿ ಬಿದ್ದು ಬಾಲಕ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.