Wenlock Hospital ಕೇರಳದ ಕೊಲ್ಲಂ ಮೂಲದ ವ್ಯಕ್ತಿ ಸಾವು


Team Udayavani, Jul 20, 2024, 12:55 AM IST

Wenlock Hospital ಕೇರಳದ ಕೊಲ್ಲಂ ಮೂಲದ ವ್ಯಕ್ತಿ ಸಾವು

ಮಂಗಳೂರು: ಕೇರಳದ ಕೊಲ್ಲಂನ ಸುಮಾರು 65-70 ವರ್ಷದ ಅಬ್ದುಲ್‌ ನಾಸೀರ್‌ ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ವಾರದ ಹಿಂದೆ ಬಂದಿದ್ದ ಅವರು ಉಳ್ಳಾಲ ದರ್ಗಾದಲ್ಲಿ ಉಳಿದುಕೊಂಡಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಸಿರಾಟ ತೊಂದರೆಯಿಂದ ಏದುಸಿರು ಬಿಡುತ್ತಿದ್ದ ಹಿನ್ನೆಲೆಯಲ್ಲಿ ವೆನ್ಲಾಕ್‌ ಗೆ ದಾಖ ಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 5.7 ಅಡಿ ಎತ್ತರ, ದುಂಡು ಮುಖ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಬಿಳಿ ಕೂದಲು, ಬಿಳಿ ಗಡ್ಡ ಮೀಸೆ ಇದೆ. ಬಿಳಿ ಬಣ್ಣದ ಶರ್ಟ್‌ ಮತ್ತು ಲುಂಗಿ ಧರಿಸಿದ್ದಾರೆ. ಈ ಚಹರೆಯ ವ್ಯಕ್ತಿಯ ಮಾಹಿತಿ ಇದ್ದಲ್ಲಿ ನಗರ ಪೊಲೀಸ್‌ ಕಂಟ್ರೋಲ್‌ ರೂಮ್‌ ಅಥವಾ ಉಳ್ಳಾಲ ಠಾಣೆ  ಸಂಪರ್ಕಿಸಲು ತಿಳಿಸಲಾಗಿದೆ.

ಆಶ್ರಮದಲ್ಲಿದ್ದ ವೃದ್ಧೆ ಸಾವು
ಮಂಗಳೂರು/ಬಜಪೆ: ಪೊರ್ಕೋಡಿಯ ಹಿರಿಯರ ಮನೆ ಆಶ್ರಮದಲ್ಲಿ ವಾಸವಾಗಿದ್ದ ಹೊನ್ನಮ್ಮ (85) ಅಸೌಖ್ಯದಿಂದ ವೆನ್ಲಾಕ್‌ ಆಸ್ಪತ್ರೆಯಲ್ಲಿ ಜು.14ರಂದು ನಿಧನ ಹೊಂದಿದರು.

ಕಂದಾವರ ಕಿನ್ನಿಕಂಬಳ ನಿವಾಸಿಯಾಗಿದ್ದ ಹೊನ್ನಮ್ಮ ಅವರ ಪತಿ ಸುಮಾರು ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು, ಸಂಬಂಧಿಕರು ಯಾರೂ ಇಲ್ಲದ ಕಾರಣ ನೆರೆಮನೆಯವರು ಪೊರ್ಕೋಡಿಯ ಆಶ್ರಮಕ್ಕೆ ಸೇರಿಸಿದ್ದರು. ಅಸೌಖ್ಯದ ಹಿನ್ನೆಲೆಯಲ್ಲಿ ಎರಡು ವಾರಗಳ ಹಿಂದೆ ಅವರನ್ನು ವೆನ್ಲಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 5.2 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದಾರೆ. ಮೃತ ವೃದ್ಧೆಯ ವಾರಸುದಾರರು ಇದ್ದಲ್ಲಿ ಬಜಪೆ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ತಿಳಿಸಿದ್ದಾರೆ.

ಕುಸಿದು ಬಿದ್ದು ಯುವಕನ ಸಾವು
ಪೆರ್ಲ: ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದ ಕಾಟುಕುಕ್ಕೆ ನಿವಾಸಿ ಕೋಶಿ ಜೋನಿ ಅವರ ಪುತ್ರ ಅಲ್ವಿನ್‌ ಜೋಷಿ (28) ಅವರು ಆಸ್ಪತ್ರೆ ದಾರಿ ಮಧ್ಯೆ ಸಾವಿಗೀಡಾಗಿದ್ದಾರೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.