Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

ಪ್ರತಿಭಟನೆ ಶುಕ್ರವಾರ (ಜುಲೈ 19) ತೀವ್ರ ಸ್ವರೂಪ ಪಡೆದುಕೊಂಡಿತ್ತು..

Team Udayavani, Jul 20, 2024, 11:25 AM IST

Bangla: ಹಿಂಸಾಚಾರಕ್ಕೆ ನಲುಗಿದ ಬಾಂಗ್ಲಾ-ದೇಶಾದ್ಯಂತ ಕರ್ಫ್ಯೂ ಜಾರಿ: ಭಾರತೀಯರು ವಾಪಸ್

ಢಾಕಾ: ಮೀಸಲಾತಿ ವಿಚಾರದ ಹಿಂಸಾಚಾರದಲ್ಲಿ ನಲುಗಿ ಹೋಗಿರುವ ಬಾಂಗ್ಲಾದೇಶದಲ್ಲಿ ಪ್ರಧಾನಮಂತ್ರಿ ಶೇಖ್‌ ಹಸೀನಾ ಅವರು ದೇಶಾದ್ಯಂತ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಘೋಷಿಸಿದ್ದಾರೆ.

ಸರ್ಕಾರಿ ಉದ್ಯೋಗಿದಲ್ಲಿ 1971ರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಕುಟುಂಬದವರಿಗೆ ಶೇ.30ರಷ್ಟು ಮೀಸಲು ನೀಡುವ ನೀತಿ ವಿರೋಧಿಸಿ ಬಾಂಗ್ಲಾದೇಶದ ವಿದ್ಯಾರ್ಥಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆ ಶುಕ್ರವಾರ (ಜುಲೈ 19) ತೀವ್ರ ಸ್ವರೂಪ ಪಡೆದುಕೊಂಡು, ಹಿಂಸಾಚಾರ ನಡೆದಿತ್ತು.

ವರದಿಯ ಪ್ರಕಾರ, ಹಿಂಸಾಚಾರದಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದು, 1,500ಕ್ಕೂ ಅಧಿಕ ಜನರು ಗಾಯಗೊಂಡಿರುವುದಾಗಿ ತಿಳಿಸಿದೆ. ಹಿಂಸಾಚಾರದಿಂದಾಗಿ 125 ವಿದ್ಯಾರ್ಥಿಗಳು ಸೇರಿದಂತೆ 245 ಭಾರತೀಯರು ಭಾರತಕ್ಕೆ ಮರಳಿರುವುದಾಗಿ ವರದಿ ವಿವರಿಸಿದೆ.

30ರಷ್ಟು ಮೀಸಲು ನೀಡುವ ನೀತಿಯನ್ನು ಕೈಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಪ್ರಧಾನಿ ಶೇಖ್‌ ಹಸೀನಾ ತಿಳಿಸಿದ್ದಾರೆ.

ಶುಕ್ರವಾರ ಪ್ರತಿಭಟನಾಕಾರರು ನ್ಯಾಷನಲ್‌ ಟೆಲಿವಿಷನ್‌ ಬ್ರಾಡ್‌ ಕಾಸ್ಟರ್‌ ಕಚೇರಿಗೆ ಬೆಂಕಿ ಹಚ್ಚಿದ್ದರು. ಈ ಸಂದರ್ಭದಲ್ಲಿ ಬಾರ್ಡರ್‌ ಗಾರ್ಡ್ ಅಧಿಕಾರಿಗಳು ಗುಂಡಿನ ದಾಳಿ ನಡೆಸಿರುವುದಾಗಿ ಅಸೋಸಿಯೇಟೆಡ್‌ ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ:Onion Manchurian ಅಬ್ಬಬ್ಬಾ ಎಂಥಾ ರುಚಿ ತಪ್ಪದೇ ಈ ರೆಸಿಪಿ ಟ್ರೈ ಮಾಡಿ…

ಟಾಪ್ ನ್ಯೂಸ್

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.