Thekkatte: ಚರಂಡಿಗೆ ಇಳಿದ ಲಾರಿ!
Team Udayavani, Jul 20, 2024, 8:38 PM IST
ತೆಕ್ಕಟ್ಟೆ: ಬಿದ್ಕಲ್ಕಟ್ಟೆ ರಾಜ್ಯ ಹೆದ್ದಾರಿಯ ಮಾವಿನಕಟ್ಟೆ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ಸಮೀಪದ ತಿರುವಿನಲ್ಲಿ ಶನಿವಾರ ಸಂಜೆ 16 ಚಕ್ರದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಳೆನೀರು ಹರಿಯುವ ಚರಂಡಿಗೆ ಇಳಿದಿದೆ.
ಲಾರಿಯಲ್ಲಿ ಬಳ್ಳಾರಿಯಿಂದ ಬ್ರಹ್ಮಾವರಕ್ಕೆ ಸಿಮೆಂಟ್ ಸಾಗಿಸಲಾಗುತ್ತಿತ್ತು. ಎದುರಿನಿಂದ ಬಂದ ವಾಹನಕ್ಕೆ ಅವಕಾಶ ಕಲ್ಪಿಸುವಾಗ ಚಾಲಕನ ನಿಯಂತ್ರಣ ತಪ್ಪಿತು ಎಂದು ಹೇಳಲಾಗಿದೆ. ಲಾರಿಗೆ ಅಲ್ಪ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.