CM Siddaramaiah ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಹಾಸ್ಯಾಸ್ಪದ: ಸುನೀಲ್ ಕುಮಾರ್


Team Udayavani, Jul 21, 2024, 4:36 PM IST

CM Siddaramaiah resorting to blackmail strategy is ridiculous: V Sunil Kumar

ಚಿಕ್ಕಮಗಳೂರು: ಹಗರಣ ಪ್ರಕರಣ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ. ನಾನು ಹಗರಣ ಮಾಡಿದ್ದೀನಿ, ನಿಮ್ಮ ಹಗರಣ ತೆಗೆಯುತ್ತೇನೆ ಎನ್ನುವ ವರಸೆಯಲ್ಲಿ ಮಾತನಾಡುತ್ತಿದ್ದು, ಸಿ.ಎಂ ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಆಶ್ಚರ್ಯ ಮತ್ತು ಹಾಸ್ಯಾಸ್ಪದವಾಗಿದೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್ ಟೀಕಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ವಾಲ್ಮೀಕಿ, ಮೂಡಾ ಹಗರಣ ಬರುವ ತನಕ ಬಿಜೆಪಿ ಹಗರಣ ಗೊತ್ತಿರಲಿಲ್ವಾ?, ನಿಮ್ಮದೇ ಸರ್ಕಾರ ಇರುವಾಗ ಇಲ್ಲಿಯವರೆಗೂ ಯಾಕೆ ತನಿಖೆ ಮಾಡಲಿಲ್ಲ. ನಿಮ್ಮ ಕಾಲಬುಡಕ್ಕೆ ಬಂದಾಗ ಬಿಜೆಪಿ ಬಗ್ಗೆ ಹೇಳುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿ.ಎಂ ಸದನದ ಒಳಗೆ ಎಷ್ಟೊಂದು ಸುಳ್ಳು ಹೇಳಿದ್ದಾರೆ. ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ 11 ಕೋಟಿ ಅವ್ಯವಹಾರ ಎಂದಿದ್ದಾರೆ. ಆದರೆ, ಸರ್ಕಾರ ಇನ್ನೂ 11 ಕೋಟಿ ಬಿಡುಗಡೆ ಮಾಡಿಲ್ಲ. ಹಣ ಬಿಡುಗಡೆ ಮಾಡದೆ ಅವ್ಯವಹಾರ ಹೇಗೆ ಆಗುತ್ತದೆ? ಸದನದ ಒಳಗೆ ಇಷ್ಟು ಸುಳ್ಳು ಹೇಳುವ ಮುಖ್ಯಮಂತ್ರಿ ಎಂದೂ ಕಂಡಿಲ್ಲ ಎಂದು ಲೇವಡಿ ಮಾಡಿದರು.

ಅವ್ಯವಹಾರ ಆಗಿದ್ದರೆ ಯಾವ ತನಿಖೆಯನ್ನು ಬೇಕಾದರೂ ಮಾಡಲಿ, ಸಿಬಿಐ, ಇಂಟರ್ ಪೋಲ್, ಸಿಐಡಿ ಯಾವುದೇ ತನಿಖೆ ಬೇಕಾದರೂ ಮಾಡಿ ಎಂದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಶಿರೂರು ಮಳೆ ಹಾನಿ ಪ್ರದೇಶಕ್ಕೆ ಭೇಟಿ ಮಾಡಿದ್ದನ್ನು ಕಾಂಗ್ರೆಸ್ ಟೀಕೆ ಮಾಡುತ್ತಿದೆ. ಇದರಿಂದ ಪ್ರಾಕೃತಿಕ ವಿಕೋಪ, ಸಾವು ನೋವನ್ನು ಕಾಂಗ್ರೆಸ್ ಯಾವ ರೀತಿ ಸ್ವೀಕರಿಸಿದೆ ಹಾಗೂ ಕಾಂಗ್ರೆಸ್ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಯಾವ ವಿಚಾರದಲ್ಲೂ ಕಾಂಗ್ರೆಸ್ ಗೆ ನೈಜ್ಯ ಕಾಳಜಿ ಇಲ್ಲ, ಮಳೆಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಬೇಕಿತ್ತು. ಆದರೆ ಕೇಂದ್ರ ಸಚಿವರು ಭೇಟಿ ನೀಡಿದ್ದನ್ನು ಟೀಕೆ ಮಾಡುವುದಾದರೇ ಕಾಂಗ್ರೆಸ್ ಮನಸ್ಥಿತಿಯೇ ಸರಿ ಇಲ್ಲ.‌ ಸಾವಿನ ಜತೆಗೂ ಅನುಕಂಪ ತೋರದೆ  ಇರುವ ಸ್ಥಿತಿ ಕಾಂಗ್ರೆಸ್ ಗೆ ಬಂದಿದೆ. ಹಗರಣದಲ್ಲಿ ಮುಳುಗಿ ಹೋಗಿರುವ ಸರ್ಕಾರಕ್ಕೆ ಜನರು ಸತ್ತರೇನು ಬಿಟ್ಟರೇನು ರಾಜ್ಯ ಸರ್ಕಾರ ತಲೆ ಕೆಡಿಸಿಕೊಳ್ಳದ ಸ್ಥಿತಿಗೆ ಬಂದಿದೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.