Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು


Team Udayavani, Jul 21, 2024, 6:01 PM IST

Guru Purnima Spcl: ವೈಎನ್‌ಪಿ ಎಂಬ ಅಪರೂಪದ ಶಿಕ್ಷಕರು

ಸಾಂದರ್ಭಿಕ ಚಿತ್ರ

ನನಗೆ ಕಲಿಸಿದ, ನನ್ನ ವ್ಯಕ್ತಿತ್ವವನ್ನು ರೂಪಿಸಿದ ಎಲ್ಲ ಗುರುಗಳೂ ನನಗೆ ಮಾನ್ಯರೇ. ಆದರೆ ಅವರ ಪೈಕಿ, ನನ್ನ ನೆನಪಲ್ಲಿ ಸದಾ ಉಳಿದವರೆಂದರೆ ಹೈಸ್ಕೂಲ್‌ನಲ್ಲಿ ಕಲಿಸಿದ ವೈ.ಎನ್‌.ಪರಮೇಶ್ವರಯ್ಯ ಎನ್ನುವ ಗುರುಗಳು.

ವೈಎನ್‌ಪಿ ಎಂದೇ ಕರೆಯಲಾಗುತ್ತಿದ್ದ ಅವರು ಬೇರೆ ಬೇರೆ ತರಗತಿಗಳಲ್ಲಿ ಇಂಗ್ಲಿಷ್‌, ಗಣಿತ, ವಿಜ್ಞಾನಗಳನ್ನು ಬೋಧಿಸಿದವರು. ಅವರ ಪಾಠಗಳನ್ನು ಕೇಳುವುದೇ ಒಂದು ರೋಚಕ ಅನುಭವ. ಒಮ್ಮೆ ತರಗತಿಯಲ್ಲಿ ಕೇಳಿದರೆ ಸಾಕಾಗ್ತಿತ್ತು. ಮನದಲ್ಲಿ ಗಟ್ಟಿಯಾಗಿ ಕುಳಿತು ಬಿಡ್ತಿತ್ತು. ಅವರ ಪಾಠವೆಂದರೆ ಒಂದು ನಿಗೂಢ ಲೋಕದೊಳಗೆ ಹೊಕ್ಕು ಬರುವ ಒಂದು ಬೆರಗಿನ ಅನುಭವ. ಎಲ್ಲಕ್ಕಿಂತ ನನಗೆ ಇಷ್ಟವಾದದ್ದು ಅವರ ಇಂಗ್ಲಿಷ್‌ ಪಾಠ. ನನ್ನ ಬಗ್ಗೆ ವಿಶೇಷ ಪ್ರೀತಿ ಇದ್ದ ಅವರು, ಬಿಡುವಿನ ವೇಳೆಯಲ್ಲಿ, ಸ್ಟಾಫ್ ರೂಮಿನಲ್ಲಿ ಇಂಗ್ಲಿಷ್‌ ಕವಿತೆಗಳನ್ನು ವಾಚನ ಮಾಡೋದು ಹೇಗೆ, ಅವುಗಳ ಲಯವೈವಿಧ್ಯ ವನ್ನು ಹಿಡಿಯೋದು ಹೇಗೆ, ಅವನ್ನು ಅರ್ಥ ಮಾಡಿಕೊಳ್ಳೋದು ಹೇಗೆ ಎಂಬುದನ್ನು ತಿಳಿಸಿ, ಮನದಟ್ಟು ಮಾಡಿಬಿಡ್ತಿದ್ದರು.

ಅವರ ಆ ಪಾಠವು ನನಗೆ ಕನ್ನಡ ಕವಿತೆಗಳ ಲಯ ವ್ಯವಸ್ಥೆಯನ್ನೂ, ಕವಿತೆಗಳನ್ನೂ ಅರ್ಥ ಮಾಡಿಕೊಳ್ಳುವ ಬಗೆಯನ್ನು ತಿಳಿಯಲು ಸಹಾಯವಾಗ್ತಿತ್ತು. ಇಂದು ನಾನು ಸಾಹಿತ್ಯ ಕ್ಷೇತ್ರದಲ್ಲಿ ಒಂಚೂರು ಕೆಲಸ ಮಾಡಿದ್ದರೆ ಅದಕ್ಕೆ ಅವರ ಕೊಡುಗೆಯೂ ಇದೆ ಎಂಬುದು ಖಚಿತ. ಅವರಿಗೆ, ಅವರಂಥ ಅನೇಕ ಗುರುಗಳಿಗೆ, ಆಮೇಲೆ ನನಗೆ ಕವಿತೆಯ ಹೊಸ ದಾರಿಯನ್ನು ಸೂಚಿಸಿದ ಗುರುವಲ್ಲದ ಗುರು ಕವಿ ಗೋಪಾಲಕೃಷ್ಣ ಅಡಿಗರಿಗೆ ನಾನು ಸದಾ ಕೃತಜ್ಞ. ಅವರೆಲ್ಲರಿಗೆ ನನ್ನ ಗೌರವ ಪೂರ್ವಕ ನಮನಗಳು

-ಸುಬ್ರಾಯ ಚೊಕ್ಕಾಡಿ ಅಧ್ಯಾಪಕರು, ಹಿರಿಯ ಸಾಹಿತಿಗಳು

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

14

Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ‌ ಸಾಹಿತ್ಯ ರಂಗದ ಸಾರ್ಥಕ ಸೇವೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.