![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 21, 2024, 7:10 PM IST
ತೀರ್ಥಹಳ್ಳಿ : ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರವ ಮಳೆ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಲೈನ್ ಮ್ಯಾನ್ ಸಾಹಸ ಪಡುವ ವಿಡಿಯೋ ಆಗುಂಬೆ ಸಮೀಪ ಸೆರೆಯಾಗಿದೆ.
ಹೌದು ತಾಲೂಕಿನ ಆಗುಂಬೆ ಸಮೀಪದ ಅರೇಹಳ್ಳಿ ಗ್ರಾ. ಪಂ ವ್ಯಾಪ್ತಿಯಲ್ಲಿ ನೀರಿನ ಮಧ್ಯೆ ಇದ್ದ ವಿದ್ಯುತ್ ತಂತಿ ತುಂಡಾದ ಹಿನ್ನೆಲೆ ನೀರಿಗೆ ಇಳಿದ ಸಿಬ್ಬಂದಿ ನೀರಿಗೆ ಜಿಗಿದು ಸಂಪರ್ಕ ಸರಿಪಡಿಸಿದ್ದಾರೆ. ಕಲಬುರ್ಗಿ ಮೂಲದ ಸಂತೋಷ ಎಂಬ ವ್ಯಕ್ತಿ ತನ್ನ ಜೀವವನ್ನು ಲೆಕ್ಕಿಸದೆ ವಿದ್ಯುತ್ ಸಂಪರ್ಕ ಸರಿಪಡಿಸಿದ್ದಾರೆ.
ಆಗುಂಬೆ ಭಾಗಕ್ಕೆ ಕಮ್ಮರಡಿಯ ಸಬ್ ಡಿವಿಜನ್ ನಿಂದ ಈ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಸಂಪರ್ಕವು ಸರಿ ಮಾಡದೆ ಇದ್ದರೆ ಮೂರು ಪಂಚಾಯಿತಿ ವಿದ್ಯುತ್ ಸಂಪರ್ಕ ಇಲ್ಲದಂತಾಗುತ್ತಿತ್ತು. ಇದನ್ನ ಮನಗಂಡು ನೀರಿಗೆ ಧುಮುಕಿ ಸಂತೋಷ್ ದುರಸ್ತಿ ಮಾಡಿದ್ದಾರೆ.ಇವರ ಈ ಸಾಹಸಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.