Mudhol; ಸ್ವಲ್ಪವೂ ಪಾಪ ಪ್ರಜ್ಞೆಯೇ ಇಲ್ಲದೆ ಪೊಲೀಸರೆದುರೇ ಎದೆ ತಟ್ಟಿಕೊಂಡ ಆರೋಪಿ!
ತಾಯಿ ಮಗಳ ಸಜೀವ ದಹನ ಪ್ರಕರಣ; ಸ್ಥಳ ಮಹಜರು ವೇಳೆ ಪ್ರಮುಖ ಆರೋಪಿ ಅಮೀನ ಸಾಬ್ ವರ್ತನೆ!
Team Udayavani, Jul 21, 2024, 8:10 PM IST
ಮುಧೋಳ : ಬೆಳಗಲಿ ತೋಟದ ಶೆಡ್ ನಲ್ಲಿ ಶೆಡ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾಯಿ ಮಗಳ ಸಜೀವ ದಹನ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸ್ಥಳ ಮಹಜರು ವೇಳೆ ಸ್ವಲ್ಪವೂ ಪಾಪ ಪ್ರಜ್ಞೆಯೇ ಇಲ್ಲದೆ ಭಂಡತನ ತೋರಿದ್ದಾನೆ. ಭಾನುವಾರ ಮಹಾಲಿಂಗಪುರದಲ್ಲಿ ಸ್ಥಳ ಮಹಜರು ನಡೆಸುವ ವೇಳೆ ಅಪಾರ ಜನ ಸೇರಿದ್ದರು. ಈ ವೇಳೆ ಆರೋಪಿ ಅಮೀನ ಸಾಬ್ ಪೆಂಡಾರಿ ಜನರ ಕಡೆ ಕೈ ಮಾಡಿ ನಗೆ ಬೀರಿ ಪೋಸ್ ನೀಡಿದ್ದಾನೆ.
ನಾನೆ ಎಂಬರ್ಥದಲ್ಲಿ ಎದೆ ತಟ್ಟಿಕೊಂಡು ಕೈ ಮಾಡಿ ದುರುಳತನ ತೋರಿದ್ದಾನೆ. ಕೃತ್ಯಕ್ಕೆ ಹೆಚ್ ಪಿ ಮೋಟರ್, ಪೈಪ್ ಖರೀದಿ ಮಾಡಿದ್ದ ಅಂಗಡಿಗೆ ಸ್ಥಳ ಮಹಜರು ಮಾಡಲು ಮುಧೋಳ ಪೊಲೀಸರು ಕರೆತಂದಿದ್ದ ವೇಳೆ ಈ ಘಟನೆ ನಡೆದಿದೆ.
ಮುಧೋಳ ತಾಲೂಕಿನ ಬೆಳಗಲಿಯಲ್ಲಿ ಜುಲೈ 16 ರಂದು ಸಿಂಟೆಕ್ಸ್ ನಲ್ಲಿ ಪೆಟ್ರೋಲ್ ಹಾಕಿ ಗುಡಿಸಲಿಗೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ತಾಯಿ-ಮಗಳು ಸಜೀವ ದಹನವಾಗಿದ್ದರು. ಜೈಬಾನ ಪೆಂಡಾರಿ (60), ಶಬಾನ ಪೆಂಡಾರಿ (20) ಕೊಲೆಯಾಗಿದ್ದರು. ಅವಘಡದಲ್ಲಿ ಸಿದ್ದಿಕ್ಕಿ ಎಂಬಾತ ಬಚಾವಾಗಿದ್ದು, ಗಾಯಗೊಂಡಿದ್ದ ಸುಬಾನ್ (27)ಚಿಕಿತ್ಸೆ ಫಲಿಸದೆ ಎರಡು ದಿನದ ನಂತರ ಮೃತಟ್ಟಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.