Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ


Team Udayavani, Jul 21, 2024, 9:38 PM IST

Hunsur ಆಕಸ್ಮಿಕ ಬೆಂಕಿಗೆ ಹೊತ್ತಿ ತಂಬಾಕು ಭಸ್ಮ: ಬ್ಯಾರನ್ ಗೂ ಹಾನಿ; ಲಕ್ಷಾಂತರ ರೂ. ನಷ್ಟ

ಹುಣಸೂರು: ಆಕಸ್ಮಿಕವಾಗಿ ಬೆಂಕಿ ಬಿದ್ದು ತಂಬಾಕು ಹದ ಮಾಡುವ ಬ್ಯಾರನ್‌ ಸುಟ್ಟು ಹೋಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿರುವ ಘಟನೆ ಹರವೆ ಗ್ರಾಮದಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹರವೆ ಗ್ರಾಮದ ಕುಚೇಲೇಗೌಡರಿಗೆ ಸೇರಿದ ಡಬ್ಬಲ್ ಬ್ಯಾರನ್ ಗೆ ಹೊಗೆಸೊಪ್ಪು ಹದಗೊಳಿಸಲು ಬ್ಯಾರನ್ ಗೆ ಏರಿಸಿದ್ದ ವೇಳೆ ಬೆಂಕಿ ಹತ್ತಿ ದಡ್ಡ ಹೊಗೆ ಕಾಣಿಸಿಕೊಂಡಿದೆ.

ಅಕ್ಕಪಕ್ಕದ ರೈತರು ನೀರು ಹಾಯಿಸಿ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ ಮೇರೆಗೆ ಸಿಬ್ಬಂದಿಗಳು ಆಗಮಿಸಿ ಬೆಂಕಿ ಅಕ್ಕಪಕ್ಕಕ್ಕೆ ಹರಡುವುದನ್ನು ತಪ್ಪಿಸಿದರು.

ತಂಬಾಕು ಸಂಪೂರ್ಣ ಭಸ್ಮವಾಗಿದೆ. ಬ್ಯಾರನ್ ಮೇಲ್ಚಾವಣಿಗೆ ಹಾನಿಯಾಗಿದ್ದು. ಸುಮಾರು ಐದು ಲಕ್ಷರೂ ನಷ್ಟ ಉಂಟಾಗಿದೆ.

ಮನವಿ: ನಷ್ಟಕ್ಕೊಳಗಾಗಿರುವ ಕುಚೇಲೇ ಗೌಡರಿಗೆ ತಂಬಾಕು ಮಂಡಳಿವತಿಯಿಂದ ನೀಡುವ ಪರಿಹಾರ ಕೊಡಿಸುವಂತೆ ರೈತ ಮುಖಂಡ ಮೋದೂರು ಮಹೇಶ್ ಮನವಿ ಮಾಡಿದ್ದಾರೆ.

ಎಚ್ಚರಿಕೆ:
ತಂಬಾಕು ಹದಗೊಳಿಸುವ ವೇಳೆ ಬ್ಯಾರನ್ ಗೆ ನಿಗದಿ ಗೊಳಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹೊಗೆಸೊಪ್ಪು ಕಟ್ಟಬಾರದು. ಹೊಗೆಸೊಪ್ಪಿನ ಕೆಳಗೆ ಜಾಲರಿ ಅಳವಡಿಸಿಕೊಂಡಲ್ಲಿ ಬೆಂಕಿ ಅವಘಡ ಕಡಿಮೆಯಾಗಲಿದ್ದು . ರೈತರು ಎಚ್ಚರ ವಹಿಸುವಂತೆ ಹುಣಸೂರು ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.