Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
Team Udayavani, Jul 21, 2024, 10:38 PM IST
ದಾವಣಗೆರೆ: ಹರಿಹರ ತಾಲೂಕಿನ ಧೂಳೆಹೊಳೆ ಬಳಿ ತುಂಗಭದ್ರಾ ನದಿಯಲ್ಲಿ ದನಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಭಾನುವಾರ ಪತ್ತೆಯಾಗಿದೆ.ಇಂಗಳಗೊಂದಿ ಗ್ರಾಮದ ಜಯಪ್ಪ (32) ಮೃತಪಟ್ಟ ದುರ್ದೈವಿ.
ಧೂಳೆಹೊಳೆ ಗ್ರಾಮದ ಬಳಿ ಶನಿವಾರ ಸಂಜೆ ತುಂಗಭದ್ರಾ ನದಿಯಲ್ಲಿ ತುಂಗಭದ್ರಾ ನದಿಯಲ್ಲಿ ದನಗಳ ಮೈ ತೊಳೆಯಲು ಜಯಪ್ಪ ನೀರಿಗಿಳಿದಿದ್ದ. ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದನು. ಧೂಳೆಹೊಳೆ ಗ್ರಾಮದ ಬಳಿಯಿಂದ ಸುಮಾರು 2 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.