‘Tennis Hall of Fame’ ಪೇಸ್‌, ವಿಜಯ್‌ ಅಮೃತ್‌ರಾಜ್‌ಗೆ ಗೌರವ


Team Udayavani, Jul 22, 2024, 6:00 AM IST

1-adasdas

ನ್ಯೂಪೋರ್ಟ್‌ (ಯುಎಸ್‌ಎ): ಭಾರತದ ಟೆನಿಸ್‌ ದಂತಕತೆಗಳಾಗಿರುವ ಲಿಯಾಂಡರ್‌ ಪೇಸ್‌ ಮತ್ತು ವಿಜಯ್‌ ಅಮೃತ್‌ರಾಜ್‌ ಅವರು ಪ್ರತಿಷ್ಠಿತ “ಟೆನಿಸ್‌ ಹಾಲ್‌ ಆಫ್ ಫೇಮ್‌’ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರು ಈ ಗೌರವ ಸಂಪಾದಿಸಿದ ಏಷ್ಯಾದ ಮೊದಲ ಟೆನಿಸಿಗರು.

51 ವರ್ಷದ ಲಿಯಾಂಡರ್‌ ಪೇಸ್‌ 1996ರ ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಹಿರಿಮೆ ಹೊಂದಿದ್ದಾರೆ. ಪುರುಷರ ಡಬಲ್ಸ್‌ನಲ್ಲಿ 8, ಮಿಶ್ರ ಡಬಲ್ಸ್‌ನಲ್ಲಿ 10 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಜಯಿಸಿದ್ದಾರೆ. “ಆಟಗಾರರ ವಿಭಾಗ’ದಲ್ಲಿ ಈ ಪ್ರಶಸ್ತಿಗೆ ಪೇಸ್‌ ಅವರನ್ನು ಆಯ್ಕೆ ಮಾಡಲಾಯಿತು.

ಪುತ್ರಿ ಅಯಾನಾ ಪೇಸ್‌ ಅವರಿಂದ ಲಿಯಾಂಡರ್‌ ಪೇಸ್‌ “ಹಾಲ್‌ ಆಫ್ ಫೇಮ್‌’ ಪದಕ ಸ್ವೀಕರಿಸಿದರು.
70 ವರ್ಷದ ವಿಜಯ್‌ ಅಮೃತ್‌ರಾಜ್‌ 70ರ ದಶಕದಲ್ಲೇ ಭಾರತೀಯ ಟೆನಿಸ್‌ಗೆ ಶ್ರೀಮಂತಿಕೆ ಹಾಗೂ ಘನತೆಯನ್ನು ತಂದಿತ್ತ ಆಟಗಾರ. 2 ಸಲ ವಿಂಬಲ್ಡನ್‌ ಮತ್ತು ಯುಸ್‌ ಓಪನ್‌ ಕ್ವಾರ್ಟರ್‌ ಫೈನಲ್‌ ತಲುಪಿದ ಹೆಗ್ಗಳಿಕೆ ಇವರದು. 1974 ಮತ್ತು 1987ರಲ್ಲಿ ಭಾರತ ತಂಡವನ್ನು ಡೇವಿಸ್‌ ಕಪ್‌ ಫೈನಲ್ಸ್‌ಗೆ ಕೊಂಡೊಯ್ಯುವಲ್ಲಿ ಅಮೃತ್‌ರಾಜ್‌ ಪಾತ್ರ ಮಹತ್ವದ್ದಾಗಿತ್ತು. ಟೆನಿಸ್‌ ಫಾರ್ಮ್ನ ಉತ್ತುಂಗದಲ್ಲಿದ್ದಾಗ ಸಿಂಗಲ್ಸ್‌ನಲ್ಲಿ 18ನೇ ಹಾಗೂ ಡಬಲ್ಸ್‌ನಲ್ಲಿ 23ನೇ ರ್‍ಯಾಂಕ್‌ ಹೊಂದಿದ್ದರು.
“ಕಾಂಟ್ರಿಬ್ಯುಟರ್‌ ಕೆಟಗರಿ’ಯಲ್ಲಿ ರಿಚರ್ಡ್‌ ಇವಾನ್ಸ್‌ ಅವರೊಂದಿಗೆ ವಿಜಯ್‌ ಅಮೃತ್‌ರಾಜ್‌ ಅವರನ್ನು ಈ ಪ್ರಶಸ್ತಿಗೆ ಆರಿಸಲಾಗಿತ್ತು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.