![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 22, 2024, 6:45 AM IST
ಹೊಸದಿಲ್ಲಿ: ಎನ್ಸಿಇಆರ್ಟಿ 6ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಹಲವು ಅಚ್ಚರಿಯ ಹೊಸ ಸಂಗತಿಗಳನ್ನು ಪ್ರಸ್ತಾವ ಮಾಡಲಾಗಿದೆ. ವಿವಾದಗ್ರಸ್ತ ವಿಷಯಗಳನ್ನು ಕಿತ್ತು ಹಾಕಲಾಗಿದೆ ಇಲ್ಲವೇ ಬದಲಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹರಪ್ಪ ನಾಗರಿಕತೆಯ ಹೆಸರನ್ನು ಸಿಂಧೂ-ಸರಸ್ವತಿ ನಾಗರಿಕತೆ ಎಂದು ಬದಲಾಯಿಸಲಾಗಿದೆ. ಗ್ರೀನ್ವಿಚ್ ರೇಖಾಂಶಕ್ಕೂ ಮೊದಲು ಭಾರತ ತನ್ನದೇ ಆದ ರೇಖೆಯನ್ನು ಹೊಂದಿದ್ದು ಇದು ಉಜ್ಜಯಿನಿ ಮೂಲಕ ಹಾದು ಹೋಗಿದ್ದು ಇದಕ್ಕೆ ಮಧ್ಯ ರೇಖಾ ಎಂದು ಕರೆಯಲಾಗುತ್ತಿತ್ತು ಎಂದು ಹೇಳಲಾ ಗಿದೆ. ಪಠ್ಯದಲ್ಲಿ ಭಾರತೀಯ ನಾಗರಿ ಕತೆಯ ಆರಂಭವನ್ನು ಹರಪ್ಪ ನಾಗರಿ ಕತೆಯ ಬದಲಾಗಿ ಸಿಂಧೂ-ಸರಸ್ವತಿ ನಾಗರಿಕತೆ ಎಂದು ಹೆಸರಿಸಲಾಗಿದೆ. ಎಕ್ಸ್ಪ್ಲೋರಿಂಗ್ ಸೊಸೈಟಿ ಇಂಡಿಯಾ ಆ್ಯಂಡ್ ಬಿಯಾಂಡ್ ಪಠ್ಯದಲ್ಲಿ ಜಾತಿ ವ್ಯವಸ್ಥೆ, ಅದರಲ್ಲಿನ ಮಹಿಳೆಯರು ಮತ್ತು ಶೂದ್ರರಿಗೆ ಅಧ್ಯಯನಕ್ಕೆ ಅವಕಾಶ ನೀಡದ ಬಗ್ಗೆ ಯಾವುದೇ ಮಾಹಿತಿ ಇಲ್ಲದಂತೆ ವೇದಗಳ ಬಗ್ಗೆ ವಿವರಣೆ ನೀಡಲಾಗಿದೆ. ಡಾ| ಬಿ.ಆರ್.ಅಂಬೇಡ್ಕರ್ ಅವರು ಜಾತಿ ತಾರತಮ್ಯ ಎದುರಿಸಿದ ವಿಚಾರಕ್ಕೂ ಕೊಕ್ ನೀಡಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.