International Maths Olympiad: ವಿಶ್ವದಲ್ಲೇ ಭಾರತ ನಂ 4!
6 ಸದಸ್ಯರ ಭಾರತ ತಂಡಕ್ಕೆ 4 ಚಿನ್ನ, 1 ಬೆಳ್ಳಿ ಪದಕ
Team Udayavani, Jul 22, 2024, 6:00 AM IST
ಹೊಸದಿಲ್ಲಿ: ಬ್ರಿಟನ್ನಲ್ಲಿ ನಡೆದ ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್(ಐಎಂಒ)ನಲ್ಲಿ 6 ಸದಸ್ಯರ ಭಾರತ ತಂಡ ದೇಶದ ಇತಿಹಾಸದಲ್ಲೇ ಅತ್ಯುತ್ತಮ ಸಾಧನೆ ಮಾಡಿದ್ದು, ಜಾಗತಿಕ ಮಟ್ಟದಲ್ಲಿ ಭಾರತಕ್ಕೆ 4ನೇ ಸ್ಥಾನ ತಂದುಕೊಟ್ಟಿದೆ.
ಯುಕೆಯ ಬಾಥ್ನಲ್ಲಿ ನಡೆದ 65ನೇ ಒಲಿಂಪಿಯಾಡ್ನಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳ ಭಾರತ ತಂಡ 4 ಚಿನ್ನದ ಪದಕಗಳು, 1 ಬೆಳ್ಳಿ ಪದ ಮತ್ತು 1 ಬಾರಿ ಗೌರವಾನ್ವಿತ ಉಲ್ಲೇಖಕ್ಕೆ ಪಾತ್ರವಾಗಿದೆ. 1989ರ ಅನಂತರ ಅಂದರೆ ಭಾರತವು ಒಲಿಂಪಿಯಾಡ್ನಲ್ಲಿ ಸ್ಪರ್ಧಿಸಲು ಆರಂಭಿಸಿದ ಬಳಿಕ, ಸ್ವರ್ಣ ಪದಕದಲ್ಲೂ, ರ್ಯಾಂಕ್ ಪಟ್ಟಿಯಲ್ಲೂ ದೇಶದ ಅತ್ಯುತ್ತಮ ಸಾಧನೆ ಇದಾಗಿದೆ.
ಜಾಗತಿಕವಾಗಿ ಅಮೆರಿಕ, ಚೀನ, ದಕ್ಷಿಣ ಕೊರಿಯಾ ಟಾಪ್ 3 ಸ್ಥಾನಗಳನ್ನು ಪಡೆದುಕೊಂಡಿವೆ. 167 ಅಂಕಗಳೊಂದಿಗೆ ಭಾರತ ರ್ಯಾಂಕ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಮೊದಲ ಸ್ಥಾನ ಪಡೆದ ಅಮೆರಿಕದ ಅಂಕ 192.
ಪ್ರಧಾನಿ ಮೋದಿ ಅಭಿನಂದನೆ: ಅಂತಾರಾಷ್ಟ್ರೀಯ ಗಣಿತ ಒಲಿಂಪಿಯಾಡ್ನಲ್ಲಿ ಭಾರತ 4ನೇ ಸ್ಥಾನಕ್ಕೆ ಏರಿರುವುದು ಅತ್ಯಂತ ಖುಷಿ ಮತ್ತು ಹೆಮ್ಮೆಯ ಸಂಗತಿ. ಈ ಸಾಧನೆಯು ಇನ್ನೂ ಅನೇಕ ಯುವಜನತೆಗೆ ಸ್ಫೂರ್ತಿಯಾಗಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.