Congress ಸರಕಾರಕ್ಕೆ ಹಗರಣದಿಂದ ಹೊರ ಬರಲಾಗುತ್ತಿಲ್ಲ: ವಿಪಕ್ಷ ನಾಯಕ ಅಶೋಕ್‌


Team Udayavani, Jul 22, 2024, 6:50 AM IST

Ashoka

ಸಕಲೇಶಪುರ: ರಾಜ್ಯ ಸರಕಾರದ ಪ್ರಮುಖ ಹಗರಣಗಳು ದಲಿತರನ್ನು ಲೂಟಿ ಮಾಡಿರುವುದೇ ಆಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಸರಕಾರವನ್ನು ಟೀಕಿಸಿದರು.

ತಾಲೂಕಿನಲ್ಲಿ ಮಳೆ ಹಾನಿ ಹಿನ್ನೆಲೆಯಲ್ಲಿ ಕೊಲ್ಲಹಳ್ಳಿ ಹಾಗೂ ದೊಡ್ಡತಪ್ಪಲೆ ಸಮೀಪ ರಾಷ್ಟ್ರೀಯ ಹೆದ್ದಾರಿ 75ರ ತಡೆಗೋಡೆ ಕುಸಿತ ವೀಕ್ಷಿಸಿದ ಅನಂತರ ಮಾತನಾಡಿ, ರಾಜ್ಯ ಸರಕಾರ ಹಗರಣಗಳಲ್ಲಿ ಸಿಲುಕಿಕೊಂಡಿದೆ. ಅದರಿಂದ ಹೊರಬರಲಾಗುತ್ತಿಲ್ಲ, ಮಳೆ ಹಾನಿಗೆ ಪರಿಹಾರ ಕೊಡಲು ಇನ್ನೂ ಶುರು ಮಾಡಿಲ್ಲ. ಈಗ ಗ್ಯಾರಂಟಿಗಾಗಿ ದಲಿತರ ಹಣ ಉಪಯೋಗಿಸಿಕೊಂಡಿ¨ªಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ ಎಂಬ ಕಾರಣಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಮಾತನಾಡಲು ಬಿಡುತ್ತಿಲ್ಲ ಎಂಬ ಸಚಿವ ಕೆ.ಎನ್‌. ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಜಾತಿಯವನಾದರೆ ಕಳ್ಳತನ ಮಾಡಬಹುದು, ಈ ಜಾತಿಯವನಾದರೆ ಕಳ್ಳತನ ಮಾಡಬಾರದು ಎಂದು ಸಂವಿಧಾನದಲ್ಲಿ ಇದೆಯಾ? ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮನೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದರೆ ಏನು ಪ್ರಯೋಜನ ಆಗಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್‌ ಬಂದರೆ ಪ್ರಯೋಜನ ಆಗುತ್ತೆ ಅಂದರೆ ಅವರು ಮನೆ ಬಿಟ್ಟು ಬರಬೇಕು ಎಂದರು.

ಸಿದ್ದರಾಮಯ್ಯ ಸಿಬಿಐ ತನಿಖೆ ಎದುರಿಸಲಿ: ಸಚಿವ ಜೋಶಿ
ಬೆಳಗಾವಿ: ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ಸಿಬಿಐ ತನಿಖೆ ಎದುರಿಸಬೇಕು. ಶುದ್ಧಹಸ್ತರಾದರೆ ಕಾಂಗ್ರೆಸ್‌ ಮತ್ತೆ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರ ಜತೆ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದಿದೆ. ನಿಮ್ಮ ಕಳ್ಳ ಸ್ನೇಹಿತರ ಹೆಸರಿಗೆ ಹಣ ವರ್ಗಾವಣೆ ಆಗಿದೆ. ಬ್ಯಾಂಕಿನ ಅಧಿಕಾರಿ ಶಾಮೀಲಾಗಿದ್ದರೆ ಕ್ರಮ ಆಗುತ್ತದೆ. ನೀವು ಏನೂ ತಪ್ಪು ಮಾಡಿಲ್ಲ ಎಂದಾದರೆ ಸಿಬಿಐಗೆ ಒಪ್ಪಿಸಲು ಏಕೆ ಹೆದರುತ್ತಿದ್ದೀರಿ ಎಂದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.