![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 22, 2024, 5:44 PM IST
ಹೊಸದಿಲ್ಲಿ: ಸಂಸತ್ತು ‘ದಳ’ಕ್ಕಾಗಿ ಅಲ್ಲ ‘ದೇಶ’ಕ್ಕಾಗಿ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಕೆಲವು ಪಕ್ಷಗಳು ತಮ್ಮ ರಾಜಕೀಯ ವೈಫಲ್ಯಗಳನ್ನು ಮರೆಮಾಚಲು ಸಂಸತ್ತಿನಲ್ಲಿ ನಕಾರಾತ್ಮಕ ರಾಜಕೀಯ ದುರುಪಯೋಗ ಮಾಡಿಕೊಂಡಿವೆ ಎಂದು ಸೋಮವಾರ ಕಿಡಿ ಕಾರಿದರು.
ಸಂಸತ್ತಿನ ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮೋದಿ, ‘ಮಂಗಳವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಪಯಣಕ್ಕೆ ದಿಕ್ಸೂಚಿಯಾಗಲಿದ್ದು 2047 ರಲ್ಲಿ ವಿಕಸಿತ ಭಾರತ ಕನಸನ್ನು ನನಸಾಗಿಸಲು ಅಡಿಪಾಯ ಹಾಕುತ್ತದೆ’ ಎಂದರು.
‘ಲೋಕಸಭೆ ಚುನಾವಣೆಯಲ್ಲಿ ಜನರು ತಮ್ಮ ತೀರ್ಪು ನೀಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ದೇಶಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಡಬೇಕಾಗಿದೆ’ ಎಂದು ಮೋದಿ ಹೇಳಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.