Mohammed Shami; ಕ್ರಿಕೆಟ್ ನಿಮ್ಮನ್ನು ಅಳಿಸುತ್ತದೆ..: ಶಮಿ ವಿರುದ್ದ ಬಾಸಿತ್ ಅಲಿ ಟೀಕೆ


Team Udayavani, Jul 22, 2024, 7:26 PM IST

Cricket will make you cry..: Basit Ali’s reply to Shami

ಮುಂಬೈ: ಪಾಕಿಸ್ತಾನದ ಮಾಜಿ ನಾಯಕ ಇಂಝಮಾಮ್ ಉಲ್ ಹಕ್ (Inzamam ul Haq) ಅವರ ವಿರುದ್ದ ಟೀಕೆ ಮಾಡಿರುವ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ (Mohammed Shami) ವಿರುದ್ದ ಪಾಕಿಸ್ತಾನದ ಮಾಜಿ ಆಟಗಾರ ಬಾಸಿತ್ ಅಲಿ (Basit Ali) ಕಿಡಿಕಾರಿದ್ದಾರೆ.

2024ರ ಟಿ20 ವಿಶ್ವಕಪ್ ವೇಳೆ ಭಾರತೀಯ ಬೌಲರ್ ಗಳ ವಿರುದ್ದ ಬಾಲ್ ಟ್ಯಾಂಪರಿಂಗ್ ಆರೋಪವನ್ನು ಇಂಝಮಾಮ್ ಉಲ್ ಹಕ್ ಮಾಡಿದ್ದರು. ಇತ್ತೀಚೆಗೆ ಶಮಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕಾರ್ಟೂನ್ ಗಿರಿ ಎಂದಿದ್ದರು.

ಶಮಿ ಅವರ ಪದಗಳ ಆಯ್ಕೆಯನ್ನು ಟೀಕಿಸಿದ ಬಾಸಿತ್‌ ಅವರು, ಭಾರತದ ವೇಗಿ ತನ್ನ ಪದಗಳನ್ನು ಸರಿಯಾಗಿ ಆಯ್ಕೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.

“ಇಂಜಿಮಾಮ್ ಭಾಯ್ ಅವರನ್ನು ಶಮಿ ಕಾರ್ಟೂನ್ ಎಂದು ಕರೆಯುವುದು ಸರಿಯಲ್ಲ. ಇಂಜಮಾಮ್ ಈ ದೇಶವನ್ನು ಮುನ್ನಡೆಸಿದ್ದಾರೆ. ನಾಯಕತ್ವ ವಹಿಸಿದ್ದಾರೆ. ಶಮಿ, ನಿಮ್ಮ ಪದಗಳ ಆಯ್ಕೆ ಚೆನ್ನಾಗಿಲ್ಲ, ನಿಮ್ಮ ಬೌಲಿಂಗ್ ಅನ್ನು ನಾವು ಪ್ರಶಂಸಿಸುತ್ತೇವೆ, ಆದರೆ ನೀವು ನಿಮ್ಮ ಪದಗಳನ್ನು ಉತ್ತಮವಾಗಿ ಆರಿಸಬೇಕು. ನೀವು ನಿಮ್ಮ ಮಾತುಗಳನ್ನು ಸರಿಯಾಗಿ ಆಯ್ಕೆ ಮಾಡಲಿಲ್ಲ. ಅದು ನನಗೆ ನೋವುಂಟು ಮಾಡಿದೆ” ಎಂದು ಅಲಿ ತಮ್ಮ ಯೂಟ್ಯೂಬ್ ಚಾನೆಲ್‌ ನಲ್ಲಿ ಹೇಳಿದ್ದಾರೆ.

“ಇಂಝಿ ಭಾಯ್ ತಪ್ಪು ಹೇಳಿದ್ದಾರೆ ಎಂದು ನಿಮಗೆ ಅನಿಸಿದರೆ ಸರಿಯಾಗಿ ಹೇಳಬಹುದಿತ್ತು. ಅವರೆನ್ನು ಕಾರ್ಟೂನ್ ಎಂದೆಲ್ಲಾ ಕರೆಯಬೇಡಿ. ಸ್ವಲ್ಪ ಮರ್ಯಾದೆ ಇರಲಿ. ಅವರು ಹಿರಿಯರು. ನೀವು ಹಿರಿಯ ಆಟಗಾರರಿಗೆ ಗೌರವ ನೀಡಬೇಕು. ನೀವು ಗೌರವ ನೀಡಿದಿದ್ದರೆ, ಕ್ರಿಕೆಟ್ ನಿಮ್ಮನ್ನು 365 ದಿನಗಳಲ್ಲಿ 300 ದಿನ ಅಳಿಸುತ್ತದೆ. ಕೇವಲ 65 ದಿನ ಮಾತ್ರ ನಿಮ್ಮನ್ನು ನಗಿಸುತ್ತದೆ. ದಯವಿಟ್ಟು ಇದನ್ನು ಮುಂದುವರಿಸಬೇಡಿ, ಇದು ನನ್ನ ವೈಯಕ್ತಿಕ ಮನವಿ” ಎಂದರು.

“ಸ್ವಲ್ಪ ಜಾಗರೂಕರಾಗಿರಿ, ನೀವು ಎಲ್ಲಿಯೂ ಏನನ್ನೂ ಹೇಳಲು ಸಾಧ್ಯವಿಲ್ಲ. ಏನೇ ಪ್ರಶ್ನೆ ಕೇಳಿದರೂ ಅಸಭ್ಯ ಉತ್ತರಗಳನ್ನು ಕೊಡುತ್ತಿದ್ದೀರಿ. ನಾನು ಸರಿಯಾದ ಪದವನ್ನು ಬಳಸುತ್ತಿದ್ದೇನೆ, ನೀವು ಅಸಭ್ಯ ಭಾಷೆ ಬಳಸಿದ್ದೀರಿ. ನಿಮ್ಮ ಹಿರಿಯರು ಇದನ್ನು ನಿಮಗೆ ಎಂದಿಗೂ ಕಲಿಸಲಿಲ್ಲ” ಎಂದು ಬಾಸಿತ್ ಹೇಳಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.