![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 23, 2024, 6:45 AM IST
ನವದೆಹಲಿ: ನಾಗರಿಕ ಸೇವೆಯಲ್ಲಿ ದಿವ್ಯಾಂಗರಿಗೆ ಮೀಸಲಾತಿಯ ಅಗತ್ಯವಿದೆಯೇ ಎಂದು ಪ್ರಶ್ನಿಸಿ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ತೆಲಂಗಾಣದ ಹಣಕಾಸು ಆಯೋಗದಲ್ಲಿ ಸದಸ್ಯರಾಗಿರುವ ಸ್ಮಿತಾ ಸಬರ್ವಾಲ್, “ವಿಕಲಚೇತನರನ್ನು ನಾನು ಗೌರವಿಸುತ್ತೇನೆ. ಆದರೆ ನಿಮ್ಮ ಪೈಲಟ್, ಡಾಕ್ಟರ್ ದಿವ್ಯಾಂಗರಾದರೆ ನೀವು ಒಪ್ಪುತ್ತೀರಾ? ಅಂತೆಯೇ ನಾಗರಿಕ ಸೇವೆ ಹೆಚ್ಚು ಶ್ರಮ ಬೇಡುತ್ತದೆ, ಜನರಿರುವ ಸ್ಥಳಗಳಿಗೆ ತೆರಳಿ ಅವರ ಸಮಸ್ಯೆ ಆಲಿಸಬೇಕಾಗುತ್ತದೆ. ಆದ್ದರಿಂದ ಅವರಿಗೆ ಮೀಸಲಾತಿ ಅಗತ್ಯವಿದೆಯೇ’ ಎಂದು ಪ್ರಶ್ನಿಸಿದ್ದಾರೆ.
ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿದ್ದು, ಅಂಗವಿಕಲತೆಗೂ ಬೌದ್ಧಿಕ ಸಾಮರ್ಥ್ಯಕ್ಕೂ ಏನು ಸಂಬಂಧ ಎಂದು ಹಲವರು ಪ್ರಶ್ನಿಸಿದ್ದಾರೆ. ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧದ ಮೀಸಲಾತಿ ಅಕ್ರಮದ ಪ್ರಕರಣ ಹಸಿಯಾಗಿರುವಾಗಲೇ ಈ ಚರ್ಚೆ ಆರಂಭವಾಗಿದೆ.
As this debate is blowing up-
With all due respect to the Differently Abled. 🫡
Does an Airline hire a pilot with disability? Or would you trust a surgeon with a disability.The nature of the #AIS ( IAS/IPS/IFoS) is field-work, long taxing hours, listening first hand to…
— Smita Sabharwal (@SmitaSabharwal) July 21, 2024
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.