ಕರಾವಳಿ ಸಂಪರ್ಕಿಸುವ ಘಾಟಿ ರಸ್ತೆಗಳ ಅಭಿವೃದ್ಧಿಗೆ ಸಭೆ: ಸಚಿವ ಸತೀಶ್‌

ಪ್ರತೀ ಮಳೆಗಾಲದಲ್ಲಿ ಘಾಟಿ ರಸ್ತೆಗಳು ಕುಸಿದು ಸಂಚಾರ ಬಂದ್‌ ಆಗುತ್ತಿದೆ: ಎಂಎಲ್‌ಸಿ ಪ್ರತಾಪ ಸಿಂಹ ನಾಯಕ್‌

Team Udayavani, Jul 23, 2024, 7:15 AM IST

Prathap-Naik

ಬೆಂಗಳೂರು: ರಾಜ್ಯದ ಇತರ ಭಾಗಗಳಿಂದ ಕರಾವಳಿಯನ್ನು ಸಂಪರ್ಕಿಸುವ 7 ಘಾಟಿ ರಸ್ತೆಗಳು ಪ್ರತೀ ಮಳೆಗಾಲದಲ್ಲಿ ಕುಸಿದು ಸಂಚಾರ ಬಂದ್‌ ಆಗುತ್ತಿದ್ದು ಸಂಚಾರ ವ್ಯತ್ಯಯ ತಪ್ಪಿಸಲು ಇದುವರೆಗೂ ಯಾವುದೇ ಮಾಸ್ಟರ್‌ ಪ್ಲ್ರಾನ್‌ ರೂಪಿಸಿಲ್ಲ ಎಂದು ಬಿಜೆಪಿಯ ಕೆ. ಪ್ರತಾಪ ಸಿಂಹ ನಾಯಕ್‌ ಹೇಳಿದರು.

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಉತ್ತರಿಸಿ, ಕರಾವಳಿಯ ಹೆದ್ದಾರಿಗಳ ಬಗ್ಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಎಂಜಿನಿಯರ್‌ಗಳ ಜತೆ ಸಭೆಯೊಂದನ್ನು ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು. ರಸ್ತೆ ವಿಚಾರದಲ್ಲಿ ಪ್ರತಾಪ್‌ಸಿಂಹ ಜತೆಗೆ ಕರಾವಳಿ ಶಾಸಕರಾದ ಐವನ್‌ ಡಿ’ಸೋಜಾ, ಬಿ.ಕೆ.ಹರಿಪ್ರಸಾದ್‌, ಭೋಜೇ ಗೌಡ, ಮಂಜುನಾಥ ಭಂಡಾರಿ ಪಕ್ಷಾತೀತವಾಗಿ ಧ್ವನಿ ಗೂಡಿಸಿದರು.

ಜಪಾನ್‌, ಕೊರಿಯಾದವರಿಂದ ಮಂಗಳೂರು ರಸ್ತೆ ಬಗ್ಗೆ ಆತಂಕ!
ಕಾಂಗ್ರೆಸ್‌ನ‌ ಮಂಜುನಾಥ ಭಂಡಾರಿ ಮಾತನಾಡಿ, ನಾನು ಇತ್ತೀಚೆಗೆ ಬಂಡವಾಳ ಸೆಳೆಯಲು ರಾಜ್ಯದ ಉನ್ನತ ಮಟ್ಟದ ನಿಯೋಗದೊಂದಿಗೆ ಜಪಾನ್‌, ದಕ್ಷಿಣ ಕೊರಿಯಾಕ್ಕೆ ಪ್ರವಾಸ ಹೋಗಿದ್ದೆ. ಅಲ್ಲಿ ಹಲವು ಕಂಪೆನಿಗಳು ಮಂಗಳೂರು ಬಂದರಿಗೆ ಸೂಕ್ತ ಸಂಪರ್ಕ ವ್ಯವಸ್ಥೆ ಇಲ್ಲದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದವು. ನಾವು ಬಂದರಿಗೆ ಚೆನ್ನೈಯನ್ನು ಅವಲಂಬಿಸಬೇಕು ಎಂದು ಹೇಳಿರುವುದು ರಾಜ್ಯಕ್ಕೆ ಬಂಡವಾಳ ಸೆಳೆಯಲು ಸಮಸ್ಯೆ ಆಗುತ್ತಿರುವುದಕ್ಕೆ ಒಂದು ಕಾರಣ ಎನ್ನಬಹುದು ಎಂದರು.

ಟಾಪ್ ನ್ಯೂಸ್

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

1-us

ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

1-adani

Adani ಕಂಪೆನಿಯಿಂದ ಚಿಕ್ಕ ರಾಕೆಟ್‌ ಉತ್ಪಾದನೆ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

cbsc

Question paper leak ವದಂತಿ ನಂಬದಂತೆ ಸಿಬಿಎಸ್‌ಇ ಮನವಿ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

1-us

ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

1-adani

Adani ಕಂಪೆನಿಯಿಂದ ಚಿಕ್ಕ ರಾಕೆಟ್‌ ಉತ್ಪಾದನೆ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-prayag

Mahakumbh; ಪ್ರಯಾಗ್‌ರಾಜ್‌ ಸಂಗಮ್‌ ನಿಲ್ದಾಣ ಫೆ.28ರ ವರೆಗೆ ಬಂದ್‌

1-us

ಹಾವು, ಮೊಸಳೆಗಳಿದ್ದ ಹಾದಿಯಲ್ಲಿ ದಿನಕ್ಕೆ 12 ಗಂಟೆ “ಅಕ್ರಮ’ ಪಯಣ

IND VS PAK

Champions Trophy; ಕರಾಚಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತದ ತ್ರಿವರ್ಣ ಧ್ವಜವಿಲ್ಲ?

1-adani

Adani ಕಂಪೆನಿಯಿಂದ ಚಿಕ್ಕ ರಾಕೆಟ್‌ ಉತ್ಪಾದನೆ?

Hardik Pandya

IPL ಮೊದಲ ಪಂದ್ಯದಲ್ಲೇ ನಿಷೇಧಕ್ಕೊಳಗಾಗುವ ಹಾರ್ದಿಕ್‌ ಪಾಂಡ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.