Mescom ತುರ್ತು ಸಂದರ್ಭ: ಮೆಸ್ಕಾಂನಿಂದ 2 ಹೊಸ ದೂರವಾಣಿ ಸಂಖ್ಯೆ


Team Udayavani, Jul 23, 2024, 12:54 AM IST

Mescom ತುರ್ತು ಸಂದರ್ಭ: ಮೆಸ್ಕಾಂನಿಂದ 2 ಹೊಸ ದೂರವಾಣಿ ಸಂಖ್ಯೆ

ಮಂಗಳೂರು: ಗಂಭೀರ ಸಮಸ್ಯೆ ಹಾಗೂ ತುರ್ತು ಸಂದರ್ಭಗಳಲ್ಲಿ ಮೆಸ್ಕಾಂಗೆ ತ್ವರಿತ ಮಾಹಿತಿ ಹಾಗೂ ದೂರು ನೀಡಲು ಎರಡು ಹೊಸ ತುರ್ತು ದೂರವಾಣಿ ಸಂಖ್ಯೆಗಳನ್ನು ಆರಂಭಿಸಲಾಗಿದೆ.

ಸಾರ್ವಜನಿಕರು ತಮ್ಮ ದೂರು ನೀಡಲು 8277883388, 0824 2950953 ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಸಾರ್ವಜನಿಕರು ಇವುಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕು. ಉಳಿದಂತೆ ಇನ್ನಿತರ ಮೆಸ್ಕಾಂ ಸೇವೆಗಳಿಗಾಗಿ ಇಲಾಖೆಯ ಉಚಿತ ಸಹಾಯವಾಣಿ 1912 ಹಾಗೂ ಇಲಾಖೆ ಈಗಾಗಲೇ ವ್ಯವಸ್ಥೆಗೊಳಿಸಿರುವ ಸ್ಥಳೀಯ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ಬಳಸಿಕೊಳ್ಳಬೇಕು ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಶಿಥಿಲ ತಂತಿ, ಕಂಬಗಳ ಬದಲಾವಣೆಗೆ ವಿಶೇಷ ಆದ್ಯತೆ ಮೆಸ್ಕಾಂ ವ್ಯಾಪ್ತಿಯಲ್ಲಿ ಶಿಥಿಲಗೊಂಡಿರುವ ತಂತಿ, ಕಂಬಗಳನ್ನು ಪರಿಶೀಲಿಸಿ ಅವುಗಳನ್ನು ಬದಲಾಯಿಸುವ ಕಾರ್ಯ ಆದ್ಯತೆ ನೆಲೆಯಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕ ಸುರಕ್ಷೆ ದೃಷ್ಟಿಯಿಂದ ಗರಿಷ್ಠ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಮಳೆ-ಗಾಳಿಯಿಂದಾಗಿ ಪ್ರಸಕ್ತ ವರ್ಷದಲ್ಲಿ ಮೆಸ್ಕಾಂನ ಆಸ್ತಿಗಳಿಗೆ ಹಾನಿಯುಂಟಾಗಿ ಅಪಾರ ನಷ್ಟ ಸಂಭವಿಸಿದೆ. ವಿದ್ಯುತ್‌ ತಂತಿ, ಕಂಬಗಳ ಬದಲಾವಣೆಗೆ ಅಪಾರ ವೆಚ್ಚ ತಗಲುತ್ತಿದೆ. ಮೆಸ್ಕಾಂ ಆರ್ಥಿಕ ಸಂಪನ್ಮೂಲವನ್ನು ಹೊಂದಿಸಿ ತತ್‌ಕ್ಷಣ ಸರಿಪಡಿಸಲು ಕ್ರಮ ಕೈಗೊಳ್ಳುತ್ತಿದೆ.

ಒಂದೊಮ್ಮೆ ಶಿಥಿಲ ತಂತಿ, ಕಂಬಗಳು, ದೋಷಪೂರಿತ ವಿದ್ಯುತ್‌ ಪರಿವರ್ತಕಗಳು ಇಲಾಖೆಯ ಗಮನಕ್ಕೆ ಬಾರದೆ ಉಳಿದುಕೊಂಡಿದ್ದಲ್ಲಿ, ಸಾರ್ವಜನಿಕರು ಇದನ್ನು ಸ್ಥಳೀಯ ಮೆಸ್ಕಾಂ ಸಿಬಂದಿ ಗಮನಕ್ಕೆ ತಂದ ಬಳಿಕವೂ ಸ್ಪಂದನೆ ದೊರೆಯದಿದ್ದಲ್ಲಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.