Union Budget: 7ನೇ ಬಾರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ-ನಿರೀಕ್ಷೆಗಳೇನು?
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು 6 ಬಾರಿ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದರು
Team Udayavani, Jul 23, 2024, 11:01 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರಕಾರದ ಮೊದಲ ಪೂರ್ಣ ಬಜೆಟ್ ಅನ್ನು ಮಂಗಳವಾರ (ಜುಲೈ 23) ಬೆಳಗ್ಗೆ 11ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡನೆ ಆರಂಭಿಸಿದ್ದಾರೆ. ಈ ಬಾರಿ ಬಂಪರ್ ಯೋಜನೆಗಳು ಘೋಷಣೆಯಾಗುತ್ತದೆಯಾ ಎಂಬುದನ್ನು ನೋಡಬೇಕಾಗಿದೆ.
ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 7ನೇ ಬಜೆಟ್ ಮಂಡಿಸಲಿದ್ದಾರೆ. ಈ ಹಿಂದೆ ಸತತವಾಗಿ ಆರು ಬಾರಿ ಬಜೆಟ್ ಮಂಡಿಸುವ ಮೂಲಕ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ದಾಖಲೆ ಬರೆದಿದ್ದರು.
ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2024ನೇ ಸಾಲಿನ ಬಜೆಟ್ ಮಂಡಿಸಲು ಅನುಮೋದನೆ ಪಡೆದರು.
ಈ ಬಾರಿಯ ಬಜೆಟ್ ನ ನಿರೀಕ್ಷೆಗಳೇನು?
*ಸ್ಟಾಂಡರ್ಡ್ ಡಿಡಕ್ಷನ್ 50 ಸಾವಿರ ರೂ.ಗಳಿಂದ 1 ಲಕ್ಷ ರೂ.ವರೆಗೆ ಹೆಚ್ಚಳ ಸಾಧ್ಯತೆ
*ಗೃಹ ಸಾಲದ ಬಡ್ಡಿ ತೆರಿಗೆ ವಿನಾಯಿತಿ 2 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಳ
*ವಿತ್ತೀಯ ಕೊರತೆಯನ್ನು ಶೇ. 5ಕ್ಕೆ ಇಳಿಸುವ ನಿರೀಕ್ಷೆ. ಈಗ ಅದು ಶೇ. 5.1ರಷ್ಟಿದೆ.
*ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ತೆರಿಗೆ ವಿನಾಯಿತಿ
*ಅಕ್ಕಿ, ಗೋಧಿ, ಸಕ್ಕರೆ ಮತ್ತು ಈರುಳ್ಳಿ ರಫ್ತು ಮೇಲಿನ ನಿರ್ಬಂಧ ತೆರವು
*ವಿದ್ಯುತ್ಚಾಲಿತ ವಾಹನಗಳ ಉದ್ಯಮ ದಿಂದ ಜಿಎಸ್ಟಿ ಸುಧಾರಣೆ ನಿರೀಕ್ಷೆ
*ಡೆವಲಪರ್ಸ್ಗೆ ನೆರವಾಗುವ ನೀತಿ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ
*ಉತ್ಪಾದನ ವಲಯಕ್ಕೆ ಸರಕಾರ ನೀಡುವ ಉತ್ತೇಜನ ಕ್ರಮಗಳು ಮುಂದುವರಿಕೆ
*ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನರೇಗಾ ವೇತನ ಹೆಚ್ಚಳ ಸಾಧ್ಯತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.