Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?


Team Udayavani, Jul 23, 2024, 3:14 PM IST

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

ನವದೆಹಲಿ: ದಾಂಪತ್ಯ ಎನ್ನುವುದು ಇತ್ತೀಚೆಗಿನ ವರ್ಷಗಳಲ್ಲಿ ಹೊಂದಾಣಿಕೆಯಿಲ್ಲದೆ ಸಾಗುವ ಬಂಧವಾಗಿ ಮಾರ್ಪಟ್ಟಿದೆ. ಮೊದಲಿನ ಹಾಗೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಕೊನೆಯವರೆಗೂ ಇರುವ ಸಂಬಂಧಗಳು ಇತ್ತೀಚೆಗಿನ ವರ್ಷಗಳಲ್ಲಿ ಕಾಣಸಿಗವುದು ಕಡಿಮೆಯೇ ಆಗಿದೆ.

ಕ್ಷುಲಕ ಕಾರಣಗಳಿಂದಾಗಿ ದಂಪತಿಗಳ ನಡುವೆ ಉಂಟಾಗುವ ಕಲಹ ವಿಚ್ಚೇದನ ಹಂತದವರೆಗೂ ಬರುವುದನ್ನು ನೋಡಿದ್ದೇವೆ. ಅಂಥದ್ದೇ ಒಂದು ವಿಚ್ಚೇದನ ಪ್ರಸಂಗ ಕುವೈತ್ ನಲ್ಲಿ ನಡೆದಿದೆ.

ಅಚ್ಚರಿ ಎಂದರೆ ಇವರು ಮದುವೆ ಆಗಿ ಆಗಿರುವುದು ಬರೀ ಮೂರೇ ನಿಮಿಷ.! ಮೂರೇ ನಿಮಿಷದಲ್ಲಿ ವಿಚ್ಚೇದನ (Divorce) ಪಡೆದಿದ್ದಾರೆ.!

ಕುವೈತ್ ನ ಫ್ಯಾಮಿಲಿ ಕೋರ್ಟಿನಲ್ಲಿ ವಿವಾಹವಾಗಿದೆ. ನ್ಯಾಯಾಧೀಶರು ಇಬ್ಬರ ಸಮ್ಮತಿಯ ಮೇರೆಗೆ ವಿವಾಹ ಪ್ರಕ್ರಿಯೆಯನ್ನು ಮುಗಿಸಿದ್ದಾರೆ. ಮದುವೆ ಆಗಿ ವಧು – ವರ ಖುಷಿಯಿಂದ ಕೋರ್ಟಿನ ಹೊರಗೆ ಬರುತ್ತಿರುವಾಗ ವಧುವಿನ ಕಾಲು ಜಾರಿ ಆಕೆ ವರನತ್ತ ವಾಲಿದ್ದಾಳೆ. ಆದರೆ ವರ ಆಕೆಯನ್ನು ಹಿಡಿಯುವ ಬದಲು ಆಕೆಯ ಮೇಲೆ ರೇಗಾಡಿದ್ದಾನೆ.  ʼಮೂರ್ಖಿʼ ಎಂದು ಆಕೆಗೆ ಬೈದಿದ್ದಾನೆ.

ಇದರಿಂದ ಕೋಪಗೊಂಡ ವಧು ಕೋರ್ಟಿನೊಳಗೆ ಹೋಗಿ ನ್ಯಾಯಾಧೀಶರ ಮುಂದೆ ವಿಚ್ಚೇದನ ಬೇಕೆಂದು ಕೋರಿದ್ದಾರೆ. ಈ ಘಟನೆಯನ್ನು ಕಣ್ಣಾರೆ ಕಂಡಿದ್ದ ನ್ಯಾಯಾಧೀಶರು ಆಕೆಯ ಮನವಿಗೆ ಸಮ್ಮತಿಸಿ ವಿಚ್ಚೇದನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಮದುವೆಯಾಗಿ ಮೂರೇ ನಿಮಿಷದಲ್ಲಿ ದಂಪತಿಗಳು ದೂರವಾಗಿದ್ದಾರೆ.

ಇದು ಕುವೈತ್ ದೇಶದ ಇತಿಹಾಸದಲ್ಲೇ ಕನಿಷ್ಠ ಅವಧಿಯ ಮದುವೆಯೆಂದು ʼಇಂಡಿಪೆಂಡೆಂಟ್ಸ್‌ ಇಂಡಿʼ ವರದಿ ಮಾಡಿದೆ.

ಈ ಘಟನೆ ನಡೆದಿರುವುದು 2019ರಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಈ ಘಟನೆಯ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮತ್ತೊಮ್ಮೆ ಸುದ್ದಿ ಎಲ್ಲೆಡೆ ಹರಡಿದ್ದು, ಹೆಣ್ಣಿನ ನಡೆಗೆ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.