Union Budget; ರಾಜ್ಯದ ಹಿತ ಕಾಪಾಡುವಲ್ಲಿ ಕೇಂದ್ರ ಸಚಿವರು ವಿಫಲ: ಸಿಎಂ ಸಿದ್ದರಾಮಯ್ಯ

ರೈತರಿಗೆ ಕೇಂದ್ರ ಸರ್ಕಾರ ಪಂಗನಾಮ ಹಾಕಿದೆ, ಇದು ನಿರಾಸದಾಯಕ, ಜನವಿರೋಧಿ ಬಜೆಟ್

Team Udayavani, Jul 23, 2024, 7:47 PM IST

cm-SIDDU

ಬೆಂಗಳೂರು : ಕೇಂದ್ರ  ಬಜೆಟ್​ನಲ್ಲಿ ಕರ್ನಾಟಕಕ್ಕೆ ಒಂದು ರೀತಿ ಚೊಂಬು ಕೊಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ ಬಿಟ್ಟರೆ ದೇಶದ ಬೇರೆ ರಾಜ್ಯಗಳಿಗೆ ಬಜೆಟ್​ನಲ್ಲಿ ಅನುದಾನ ನೀಡಿಲ್ಲ. ಹಣಕಾಸು ಸಚಿವೆ ನಿರ್ಮಲಾ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ್ದರಿಂದ ವಿಶೇಷ ಅನುದಾನ ನೀಡುತ್ತಾರೆಂಬ ನಿರೀಕ್ಷೆಯಿತ್ತು. ಆದ್ರೆ, ಕರ್ನಾಟಕಕ್ಕೆ ಯಾವುದೇ ಅನುದಾನ ನೀಡದೆ ನಿರ್ಲಕ್ಷಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಕೇಂದ್ರದ ಬಜೆಟ್​ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದಲ್ಲಿ ರಾಜ್ಯದ ಐವರು ಸಚಿವರಿದ್ದರೂ ಏನನ್ನೂ ಕೊಟ್ಟಿಲ್ಲ. ಎಚ್.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಸಚಿವರಾಗಿದ್ದಾರೆ. ಕೈಗಾರಿಕಾ ಕ್ಷೇತ್ರ, ರೈಲ್ವೆ ಇಲಾಖೆಗೂ ಏನನ್ನೂ ಕೊಡಲಿಲ್ಲ. ಬಜೆಟ್ ಮೂಲಕ ರೈತರಿಗೆ ಕೇಂದ್ರ ಸರ್ಕಾರ ಪಂಗನಾಮ ಹಾಕಿದೆ. ಒಟ್ಟಾರೆಯಾಗಿ ಇದು ನಿರಾಸದಾಯಕ, ಜನವಿರೋಧಿ ಬಜೆಟ್. ರೈತರು, ಬಡವರು, ಮಹಿಳೆಯರಿಗೆ ಬಹಳ ಅನ್ಯಾಯವಾಗಿದೆ ಎಂದು ವಾಗ್ದಾಳಿ ನಡೆಸಿದರು.


ನಿರ್ಮಲಾರಿಂದ ರಾಜ್ಯಕ್ಕೆ ಅನ್ಯಾಯ: 
ಮೋದಿ ಪ್ರಧಾನಿಯಾಗಿ ಉಳಿಯಬೇಕಾದರೆ ಆಂಧ್ರ ಮತ್ತು ಬಿಹಾರದ ಬೆಂಬಲ ಬೇಕು. ಹೀಗಾಗಿ ಅವರಿಗೆ ವಿಶೇಷ ಅನುದಾನ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್‌  ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಆದ್ದರಿಂದ  ಕರ್ನಾಟಕದ ಪರ ಇರುತ್ತಾರೆ, ನ್ಯಾಯ ಒದಗಿಸುತ್ತಾರೆಂಬ ನಿರೀಕ್ಷೆ ಇತ್ತು. ಅದೆಲ್ಲ ನಿರಾಸೆ ಮಾಡಿ ಅನ್ಯಾಯ ಮಾಡಿದ್ದಾರೆ. ಫೆರಿಫರಲ್‌ ರಿಂಗ್‌ ರಸ್ತೆಗೆ 6 ಸಾವಿರ ಕೋಟಿ ಕೊಡ್ತೀವಿ ಅಂದಿದ್ರು ಕೊಟ್ಟಿಲ್ಲ. ಅಪ್ಪರ್ ಭದ್ರಕ್ಕೆ 5,300 ಕೋಟಿ ಕೊಡಲಿಲ್ಲ, ಕೊಡ್ತೀವಿ ಅಂದಿದ್ರು ಕೊಡಲಿಲ್ಲ. ನಗರ ವಸತಿ ಯೋಜನೆಗಳಿಗೆ 1.2 ರಿಂದ 3 ಲಕ್ಷ ಮಾಡುತ್ತೀವಿ ಅಂದ್ರು ಕೊಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೋದಿ‌ ಸರ್ಕಾರದ ಮೇಲೆ ಭರವಸೆ ಇಟ್ಟಿಕೊಳ್ಳಲು‌ ಆಗುವುದಿಲ್ಲ. 15ನೇ ಹಣಕಾಸು ಹೇಳಿದ್ದನ್ನೇ ಕೊಟ್ಟಿಲ್ಲ. ಇವರದ್ದು ಬರೀ ನಿರೀಕ್ಷೆ ಅಷ್ಟೆ. ಭದ್ರ ಮೇಲ್ದಂಡೆ ಯೋಜನೆಗೆ ಟೆಕ್ನಿಕಲ್ ಸಮಸ್ಯೆ ಎಂಬ ಜೋಶಿ ಹೇಳಿದ್ದಾರೆ. ಹಾಗಾದ್ರೆ 5300 ಕೋಟಿ ಕೊಡ್ತೀವಿ ಅಂದೋರು ಯಾರು? ಕಾರಿಡಾರ್ ನಿಂದ ಕರ್ನಾಟಕಕ್ಕೆ ಏನೂ ಅನುಕೂಲ‌ ಆಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.