Mangaluru: ಬಾಲಮಂದಿರದಿಂದ ಶಾಲೆಗೆಂದು ಹೋದ ಬಾಲಕ ನಾಪತ್ತೆ
Team Udayavani, Jul 24, 2024, 12:53 AM IST
ಮಂಗಳೂರು: ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಾಲ ಮಂದಿರದಲ್ಲಿದ್ದ 14 ವರ್ಷದ ಬಾಲಕನೋರ್ವ ಶಾಲೆಗೆಂದು ಹೋದವನು ನಾಪತ್ತೆಯಾಗಿದ್ದಾನೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಬಾಲಕನನ್ನು ಜೂ.28ರಂದು ಬೋಂದೆಲ್ನಲ್ಲಿರುವ ಬಾಲಮಂದಿರಕ್ಕೆ ಒಪ್ಪಿಸಿದ್ದರು. ಬಾಲಮಂದಿರದ ಗೃಹಪಾಲಕರು ಈತನ ವಿದ್ಯಾಭ್ಯಾಸ ಮೊಟಕು ಆಗಬಾರದೆಂಬ ಉದ್ದೇಶದಿಂದ 10ನೇ ತರಗತಿಗೆ ಸೇರ್ಪಡೆ ಮಾಡಿದ್ದರು.
ಜು.22ರಂದು ಬಾಲಕನನ್ನು ಗೃಹಪಾಲಕರು ಬಾಲಮಂದಿರದಿಂದ ಶಾಲೆಗೆ ಕಳುಹಿಸಿದ್ದರು. ಬಳಿಕ ಮುಖ್ಯೋಪಾಧ್ಯಾಯರಿಗೆ ಕರೆ ಮಾಡಿ ವಿಚಾರಿಸಿದಾಗ ಬಾಲಕ ಶಾಲೆಗೆ ಹೋಗದೆ ನಾಪತ್ತೆಯಾಗಿರುವುದು ಗೊತ್ತಾಗಿದೆ.
ಈ ಬಗ್ಗೆ ಗೃಹಪಾಲಕರು ಕಾವೂರು ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.