Kasaragod ಬಸ್ ಢಿಕ್ಕಿ : ಬುಲೆಟ್ ಸವಾರ ಸಾವು
Team Udayavani, Jul 23, 2024, 11:50 PM IST
ಕಾಸರಗೋಡು: ಚೆರ್ವತ್ತೂರು ಕಾಡಕ್ಕೋಡು ಕೊಟ್ಟಾರಂ ವಾತುಕಲ್ನಲ್ಲಿ ಖಾಸಗಿ ಬಸ್ ಢಿಕ್ಕಿ ಹೊಡೆದು ಬುಲೆಟ್ ಬೈಕ್ ಸವಾರ ತುರ್ತಿ ಅರಿಂಜಿಲ್ ಶಾಫಿ ಅವರ ಪುತ್ರ ಟಿ.ಎಂ. ಅಬ್ದುಲ್ ರಹಿಮಾನ್(25) ಸಾವಿಗೀಡಾದರು.
ಗಂಭೀರ ಗಾಯಗೊಂಡ ಅಬ್ದುಲ್ ರಹಿಮಾನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಸಾವು
ಕಾಸರಗೋಡು: ಕುತ್ತಿಗೆಯಲ್ಲಿದ್ದ ಶಾಲು ಗ್ರೈಂಡರ್ ಗೆ ಸಿಲುಕಿ ಮಹಿಳೆ ಸಾವಿಗೀಡಾದ ಘಟನೆ ನಡೆದಿದೆ. ಕುಂಬಳೆ ಪೆರುವಾಡ್ ನಿವಾಸಿ ಇಸ್ಮಾಯಿಲ್ ಅವರ ಪತ್ನಿ ನಫೀಸಾ (58) ಸಾವಿ ಗೀಡಾದವರು. ಅಕ್ಕಿ ರುಬ್ಬುತ್ತಿದ್ದಾಗ ಕುತ್ತಿಗೆಯಲ್ಲಿದ್ದ ಶಾಲು ಗ್ರೈಂಡರ್ ಗೆ
ಸಿಲುಕಿ ಕುತ್ತಿಗೆ ಬಿಗಿಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.