Renukaswamy case: ನಟ ದರ್ಶನ್ ಗೆ ಅನ್ಯಾಯವಾಗಿದಲ್ಲಿ ನ್ಯಾಯಕೊಡುಸುತ್ತೇನೆ: ಡಿಸಿಎಂ ಡಿಕೆಶಿ
Team Udayavani, Jul 24, 2024, 10:56 AM IST
ರಾಮನಗರ: ನಟ ದರ್ಶನ್ ಗೆ ಅನ್ಯಾಯವಾಗಿದಲ್ಲಿ ನ್ಯಾಯಕೊಡುಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ನಟ ದರ್ಶನ್ ಅಭಿಮಾನಿಗಳಿಗೆ ಡಿಸಿಎಂ ಈ ಬಗ್ಗೆ ಭರವಸೆ ನೀಡಿದ್ದಾರೆ.
ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಆಗಮಿಸಿದ್ದ ಡಿಸಿಎಂ ಭಾಷಣದ ವೇಳೆ ದರ್ಶನ್ ಅಭಿಮಾನಿಗಳು ಡಿಬಾಸ್ ಡಿಬಾಸ್ ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಡಿಕೆಶಿ, ದರ್ಶನ್ ಅವರ ಧರ್ಮಪತ್ನಿ ನನ್ನನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ. ಬುಧವಾರ(ಜು.24 ರಂದು) ಭೇಟಿ ಸಮಯ ನೀಡಿದ್ದೇನೆ. ದರ್ಶನ್ ಗೆ ಅನ್ಯಾಯ ವಾಗಿದ್ದರೆ ನ್ಯಾಯಕೊಡಿಸೋಣ. ಹಾಗೇ ಈ ದೇಶದ ಕಾನೂನನ್ನು ಗೌರವಿಸ ಬೇಕಿದೆ ಕಾನೂನಿನ ಇತಿ ಮಿತಿಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.