Jammu Kashmir: 24 ಗಂಟೆಗಳಲ್ಲಿ 2 ಎನ್‌ ಕೌಂಟರ್- ಓರ್ವ ಉಗ್ರ ಸಾವು, ಯೋಧ ಹುತಾತ್ಮ


Team Udayavani, Jul 24, 2024, 11:48 AM IST

Jammu Kashmir: 24 ಗಂಟೆಗಳಲ್ಲಿ 2 ಎನ್‌ ಕೌಂಟರ್- ಓರ್ವ ಉಗ್ರ ಸಾವು, ಯೋಧ ಹುತಾತ್ಮ

ಜಮ್ಮು-ಕಾಶ್ಮೀರ: ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ನಡೆದ ಎನ್‌ ಕೌಂಟರ್‌ ನಲ್ಲಿ ಉಗ್ರನೊಬ್ಬ ಸಾವನ್ನಪ್ಪಿದ್ದು, ಸೈನಿಕರೊಬ್ಬರು ಗಾಯಗೊಂಡಿರುವ ಘಟನೆ ಬುಧವಾರ (ಜುಲೈ 24) ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಡೆದಿದೆ. ಇದು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ 2ನೇ ಎನ್‌ ಕೌಂಟರ್‌ ಘಟನೆಯಾಗಿದೆ.

ಮಂಗಳವಾರ ಪೂಂಚ್‌ ಜಿಲ್ಲೆಯಲ್ಲಿ ಉಗ್ರರ ಒಳನುಸುಳುವಿಕೆಯನ್ನು ಕಾರ್ಯಾಚರಣೆ ನಡೆಸಿ ವಿಫಲಗೊಳಿಸಿದ ಸಂದರ್ಭದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದರು. ನಂತರ ಸೇನಾಪಡೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದರು.

ಕೆಲವು ದಿನಗಳ ಹಿಂದೆ ಕುಪ್ವಾರದ ಕೋವೌಟ್‌ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬುಧವಾರ (ಜು.24) ಬೆಳಗ್ಗೆ ಶಂಕಿತರ ಚಲನವಲನ ಗಮನಿಸಿದ ವೇಳೆ, ಶರಣಾಗಲು ಸೂಚಿಸಿದ್ದರು, ಆದರೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಬಳಿಕ ನಡೆದ ಎನ್‌ ಕೌಂಟರ್‌ ನಲ್ಲಿ ಉಗ್ರನೊಬ್ಬನನ್ನು ಹೊಡೆದುರುಳಿಸಲಾಯಿತು ಎಂದು ವರದಿ ತಿಳಿಸಿದೆ.

ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಲ್ಯಾನ್ಸ್‌ ನಾಯಕ್‌ ಸುಭಾಶ್‌ ಕುಮಾರ್‌ ಅವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದರು. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಸೇನೆಗೆ ಹಸ್ತಾಂತರಿಸಲಾಗಿತ್ತು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Hosanagar: ಮುಂಡಳ್ಳಿ ಸಮೀಪ ರಸ್ತೆಗೆ ಬಿದ್ದ ಬೃಹತ್ ಮರ; ಬೆಳಗ್ಗೆ 4 ಗಂಟೆ ಸಂಚಾರ ಬಂದ್

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.