Vitla: ನೇಣು ಬಿಗಿದು ಯುವಕ ಆತ್ಮಹತ್ಯೆ
Team Udayavani, Jul 24, 2024, 1:22 PM IST
ವಿಟ್ಲ: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ.
ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಮೃತ ಯುವಕ.
ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ಮಾಡಿಕೊಂಡಿದ್ದು, ಉತ್ತಮ ವ್ಯಕ್ತಯಾಗಿ ಗುರುತಿಸಿಕೊಂಡಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.