Anandapura: ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದು ದೇಹವನ್ನು ಹೂತಿಟ್ಟ ಪ್ರಿಯಕರ…


Team Udayavani, Jul 24, 2024, 7:37 PM IST

ಆನಂದಪುರ: ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದು ದೇಹವನ್ನು ಹೂತಿಟ್ಟ ಪ್ರಿಯಕರ…

ಆನಂದಪುರ: ಜೀವನದಲ್ಲಿ ಸುಂದರವಾಗಿ ಬದುಕಬೇಕು ಎಂದು ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಹತ್ಯೆಯಾದ ಯುವತಿಯನ್ನು ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಣವಂತೆ ಸಮೀಪ ಹಚ್ಚರಡಿ ಗ್ರಾಮದ ಸೌಮ್ಯ ಎನ್ನಲಾಗಿದೆ.

ಏನಿದು ಪ್ರಕರಣ :
ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಣವಂತೆ ಸಮೀಪ ಹಚ್ಚರಡಿ ಗ್ರಾಮದ ಸೌಮ್ಯಳನ್ನು ಕೊಪ್ಪದ ಭರತ್ ಫೈನಾನ್ಸಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ತಾಳಗುಪ್ಪ ಮೂಲದ ಸೃಜನ್ ಸೌಮ್ಯಳನ್ನು ಪ್ರೀತಿಸಿ ಮದುವೆಯಾಗುತ್ತೇನೆಂದು ಹೇಳಿದ್ದು,  ತಾನು ಪ್ರೀತಿಸಿದ ಸೌಮ್ಯ ದಲಿತ ಜನಾಂಗಕ್ಕೆ ಸೇರಿದವಳು ಎಂದು ತಿಳಿದು ನಿರಾಕರಿಸಿದ.

ಈ ವಿಚಾರವಾಗಿ ಕಳೆದ ಒಂದು ವರ್ಷದ ಹಿಂದೆ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದಳು. ಈ ವಿಷಯ ಕೊಪ್ಪ ಪೊಲೀಸ್ ಠಾಣೆಯ ಪೊಲೀಸರು ಸೃಜನ್ ಅನ್ನು ಕರೆಸಿ ಸೌಮ್ಯಳ ಪ್ರೀತಿಯ ಬಗ್ಗೆ ವಿಚಾರಿಸಿದಾಗ ಇನ್ನು ಆರು ತಿಂಗಳು ಬಿಟ್ಟು ಮದುವೆಯಾಗುತ್ತೇನೆಂದು ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾನೆಂದು ಸೌಮ್ಯಳ ಅಕ್ಕ ಸುಮಾ ತಿಳಿಸಿದ್ದಾಳೆ.

ಸೌಮ್ಯ ನರ್ಸಿಂಗ್ ಕಲಿಯುತ್ತಿದ್ದಳು ಜುಲೈ 2ರಂದು ಈಕೆ ಕಾಣೆಯಾಗಿದ್ದಾಳೆ, ಇತ್ತ ಮನೆಯವರು ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅನುಮಾನಗೊಂಡ ಪೊಲೀಸರು ಸೃಜನನ್ನು ವಿಚಾರಣೆ ನಡೆಸಿದಾಗ ಸಾಗರ ದಿಂದ ಆಕೆಯನ್ನು ಬಸ್ಸಿನಲ್ಲಿ ಕಳಿಸಿರುವುದಾಗಿ ಸೃಜನ್ ತಿಳಿಸಿದ್ದ ಎಂದು ಕೊಲೆಯಾದ ಸೌಮ್ಯಳ ಅಕ್ಕ ಸುಮಾ ಹೇಳಿದ್ದಾಳೆ.

ಆದರೆ ಯುವತಿಯ ಮೊಬೈಲ್ ರಿಪ್ಪನ್ ಪೇಟೆಯ ಸಮೀಪ ಹೆದ್ದಾರಿಪುರದಲ್ಲಿ ಲೊಕೇಶನ್ ಪತ್ತೆಯಾಗಿದ್ದು. ಸೃಜನ್ ಸೌಮ್ಯಳನ್ನು ಅಲ್ಲಿ ಕೊಲೆ ಮಾಡಿ. ದೇಹವನ್ನು ಆನಂದಪುರ ಸಮೀಪದ ಮುಂಬಾಳು ರೈಲ್ವೆ ಗೇಟ್ ನ ಪಕ್ಕದಲ್ಲಿ ಮದ್ಲೆಸರ ಗ್ರಾಮದ ರಸ್ತೆಯ ಪಕ್ಕದಲ್ಲಿ ನೀರಿನ ಪೈಪ್ ಅಳವಡಿಕೆಗೆ ತೆಗೆದಿರುವ ಗುಂಡಿಯಲ್ಲಿ ಹೂತು ಹಾಕಿರುವುದಾಗಿ ತಿಳಿದು ಬಂದಿದೆ.

ಸೌಮ್ಯ ಕುಟುಂಬದವರು ಕೊಲೆ ಮಾಡಿದ ಕಟುಕನಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನೊಂದ ಕುಟುಂಬದವರು ಆನಂದಪುರಕ್ಕೆ ಬಂದಿದ್ದು ಸಂಜೆಯಾದರೂ ಕೊಲೆ ಮಾಡಿ ಹೂತಿರುವ ಯುವತಿಯ ಶವವನ್ನು ಮಾತ್ರ ತೆಗೆದಿರಲಿಲ್ಲ.

ಇದನ್ನೂ ಓದಿ: Vitla: ಅಂಗನವಾಡಿಗೆ ಕನ್ನ… ಗರ್ಭಿಣಿಯರಿಗೆ, ಮಕ್ಕಳಿಗೆ ತರಿಸಿದ್ದ ಆಹಾರ ಸಾಮಗ್ರಿ ಕಳವು

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.