Hubli; ಪಾಲಿಕೆ ಎದುರು ತ್ಯಾಜ್ಯ ಸುರಿದು ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ


Team Udayavani, Jul 25, 2024, 11:32 AM IST

Hubli; ಪಾಲಿಕೆ ಎದುರು ತ್ಯಾಜ್ಯ ಸುರಿದು ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಗುತ್ತಿಗೆ ಪೌರಕಾರ್ಮಿಕರು ಗುರುವಾರ ಕಚೇರಿ ಆರಂಭದ ಸಮಯದಲ್ಲಿ ಪಾಲಿಕೆ ಕಚೇರಿ ಮುಖ್ಯ ಪ್ರವೇಶದ್ವಾರದಲ್ಲಿ ನಗರದ ತ್ಯಾಜ್ಯ ಸುರಿದು ಪ್ರತಿಭಟನೆ ನಡೆಸಿದರು.

ಕಳೆದ ಎಂಟು ದಿನಗಳಿಂದ ಪಾಲಿಕೆ ಕಚೇರಿ ಮುಂಭಾಗದಲ್ಲಿ ಗುತ್ತಿಗೆ ಪೌರಕಾರ್ಮಿಕರನ್ನು ನೇರವೇತನ ಪಾವತಿ ಅಡಿಯಲ್ಲಿ ತರಬೇಕು. ಪೌರ ಕಾರ್ಮಿಕರ ಸಂಘಕ್ಕೆ ಪಾಲಿಕೆ ಆವರಣದಲ್ಲಿ ಕೊಠಡಿ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದರು. ನಿತ್ಯ ಒಂದಲ್ಲಾ ಒಂದು ಮಾದರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಗುತ್ತಿಗೆ ಪೌರಕಾರ್ಮಿಕರು ಇಂದು ಕಚೇರಿ ಆರಂಭದ ವೇಳೆಯಲ್ಲಿ ನಗರದಲ್ಲಿ ಸಂಗ್ರಹಿಸಿದ್ದ ತ್ಯಾಜ್ಯವನ್ನು ಟ್ರ್ಯಾಕ್ಟರ್ ಮೂಲಕ ತಂದು ಮುಖ್ಯ ದ್ವಾರದಲ್ಲಿ ಸುರಿದು ಆಕ್ರೋಶ ವ್ಯಕ್ತಪಡಿಸಿದರು.

ಮುನ್ನೆಚ್ಚರಿಕಾ ಕ್ರಮವಾಗಿ ನಿಯೋಜಿಸಿದ್ದ ಪೊಲೀಸರು ಮಳೆಯ ಕಾರಣ ಅಣತಿ ದೂರದಲ್ಲಿ ಇದ್ದರು. ತಡೆಯುವ ನಿಟ್ಟಿನಲ್ಲಿ ಪೊಲೀಸರು ಮುಂದಾದರೂ ಕ್ಷಣಾರ್ಧದಲ್ಲಿ ಟ್ರ್ಯಾಕ್ಟರ್ ಕಸ ಸುರಿದ ಘಟನೆ ನಡೆಯಿತು.

ಕಸ ಸುರಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಅಧಿಕಾರಿಗಳು ಕೂಡಲೇ ಖಾಯಂ ಪೌರ ಕಾರ್ಮಿಕರನ್ನು ಕರೆಯಿಸಿ ಸ್ವಚ್ಛಗೊಳಿಸುವ ಕೆಲಸಕ್ಕೆ ಮುಂದಾದರು. ನಂತರ ಜೆಸಿಬಿ ಮೂಲಕ ಕಸ ತುಂಬಿಸಿ ಜಟ್ಟಿಂಗ್ ಯಂತ್ರದ ಮೂಲಕ ನೀರಿನಿಂದ ಸ್ವಚ್ಛಗೊಳಿಸಿದರು. ಘಟನೆಗೆ ಹಾಗೂ ಮುಜುಗರಕ್ಕೆ ಕಾರಣವಾದ ಟೆಂಡರ್ ಮೂಲಕ ಪಡೆದ ಟ್ರ್ಯಾಕ್ಟರ್ ಟೆಂಡರ್ ರದ್ದು ಮಾಡುವ ಕುರಿತು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದು, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ಇತರೆ ಕಾರಣಗಳ ಮೇಲೆ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಚಿಂತನೆ ನಡೆಸಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಹೆಚ್ಚಿನ ಪೊಲೀಸರನ್ನು ಕರೆಸಲಾಗುತ್ತಿದೆ. ಟ್ರ್ಯಾಕ್ಟರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.